ನನ್ನ ಸಾವಿಗೆ ನಟ ಸಾಹಿಲ್ ಕಾರಣ- ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ‘ಮಿಸ್ಟರ್ ಇಂಡಿಯಾ ಬಾಡಿ ಬಿಲ್ಡರ್’
ಮುಂಬೈ: ಮಿಸ್ಟರ್ ಇಂಡಿಯಾ ಬಾಡಿ ಬಿಲ್ಡರ್ ಪ್ರಶಸ್ತಿ ಪಡೆದು ದೇಶಾದ್ಯಂತ ಭಾರಿ ಜನಪ್ರಿಯತೆ ಗಳಿಸಿರುವ ಮನೋಜ್ ಪಾಟೀಲ್ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ತನ್ನ ಸಾವಿಗೆ ನಟ ಸಾಹಿಲ್ ಖಾನ್ ಅವರೇ ಕಾರಣ ಎಂದು ನೋಟ್ನಲ್ಲಿ ಬರೆದಿಟ್ಟಿರುವ ಮನೋಜ್, ನಿದ್ದೆ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಅವರನ್ನು ಮುಂಬೈನ ಕೂಪರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಕೆಲವು ದಿನಗಳಿಂದ ನಟ ಸಾಹಿಲ್ ಖಾನ್ ನನಗೆ ಕಿರುಕುಳ ನೀಡುತ್ತಿದ್ದಾರೆ. ನನ್ನ ವಿರುದ್ಧ … Continue reading ನನ್ನ ಸಾವಿಗೆ ನಟ ಸಾಹಿಲ್ ಕಾರಣ- ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ‘ಮಿಸ್ಟರ್ ಇಂಡಿಯಾ ಬಾಡಿ ಬಿಲ್ಡರ್’
Copy and paste this URL into your WordPress site to embed
Copy and paste this code into your site to embed