ದೆಹಲಿಯ ಹೂವಿನ ಮಾರುಕಟ್ಟೆಯಲ್ಲಿ ಬಾಂಬ್‌: ಮಕರ ಸಂಕ್ರಾಂತಿಗೆ ಖರೀದಿಗೆ ಬರುವವರೇ ಟಾರ್ಗೆಟ್‌!

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಗಾಜಿಪುರದಲ್ಲಿರುವ ಹೂವಿನ ಮಾರ್ಕೆಟ್​ನಲ್ಲಿ ಬಾಂಬ್ ಇರಿಸಿರುವ ಘಟನೆ ನಡೆದಿದೆ. ಮಕರ ಸಂಕ್ರಾಂತಿ ನಿಮಿತ್ತ ಹೂವಿನ ಖರೀದಿಗೆ ಬರುವವರನ್ನು ಟಾರ್ಗೆಟ್‌ ಮಾಡಲಾಗಿತ್ತೆ ಎಂಬ ಸಂದೇಹ ಪೊಲೀಸರಲ್ಲಿ ಬಲವಾಗಿದೆ. ಅನುಮಾನಾಸ್ಪದವಾದ ಚೀಲವೊಂದು ಹೂವಿನ ಮಾರುಕಟ್ಟೆಯಲ್ಲಿ ಪತ್ತೆಯಾಗಿತ್ತು. ಆ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದರ ಅರಿವೇ ಇಲ್ಲದಿದ್ದ ಜನರು ಹಬ್ಬದ ಸಾಮಗ್ರಿಗಳ ಖರೀದಿಯಲ್ಲಿ ತೊಡಗಿದ್ದರು. ಹೂವಿನ ಮಾರುಕಟ್ಟೆ ಜನರಿಂದ ತುಂಬಿ ಹೋಗಿತ್ತು. ಈ ಬ್ಯಾಗ್‌ನ ಮಾಹಿತಿ ಸಿಗುತ್ತಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿದರು. ಚೀಲದಲ್ಲಿ … Continue reading ದೆಹಲಿಯ ಹೂವಿನ ಮಾರುಕಟ್ಟೆಯಲ್ಲಿ ಬಾಂಬ್‌: ಮಕರ ಸಂಕ್ರಾಂತಿಗೆ ಖರೀದಿಗೆ ಬರುವವರೇ ಟಾರ್ಗೆಟ್‌!