ಪ್ರತಿಭಟನೆ ಬೆನ್ನಲ್ಲೇ ದೆಹಲಿಯಲ್ಲಿ ಸ್ಫೋಟ: ಆಟೋದಲ್ಲಿ ಬಂದು ಕೃತ್ಯ! ಸಿಸಿಟಿವಿಯಲ್ಲಿ ಸಿಕ್ತು ಸುಳಿವು

ನವದೆಹಲಿ: ಗಣರಾಜ್ಯೋತ್ಸವದ ಸಂದರ್ಭದಲ್ಲಿ ರೈತರ ಸೋಗಿನಲ್ಲಿ ಬಂದು ತೀವ್ರ ಹಿಂಸಾಚಾರ ಮಾಡಿರುವ ಘಟನೆ ಬೆನ್ನಲ್ಲೇ ಶುಕ್ರವಾರ (ಜ.29) ನವದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿ ಬಳಿ ಸಂಭವಿಸಿದ ಸ್ಫೋಟ ಭಾರಿ ಆತಂಕಕ್ಕೆ ಈಡು ಮಾಡಿದೆ. ಈ ನಡುವೆಯೇ, ದೇಶದ ಪ್ರಮುಖ ನಗರಗಳಲ್ಲಿ ಮತ್ತು ಸರ್ಕಾರಿ ಕಚೇರಿಗಳಿಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಹಲವೆಡೆ ಹೈಅಲರ್ಟ್ ಘೋಷಿಸಲಾಗಿದೆ. ಸಂಜೆ 5 ಗಂಟೆ ಸುಮಾರಿಗೆ ಡಾ.ಎಪಿಜೆ ಅಬ್ದುಲ್ ಕಲಾಂ ರಸ್ತೆಯ ಜಿಂದಾಲ್ ಹೌಸ್ ಬಳಿ ಸಂಭವಿಸಿರುವ ಲಘು ಬಾಂಬ್ ಸ್ಫೋಟ ಕುರಿತಂತೆ ತನಿಖೆ ಕೈಗೊಂಡಿರುವ … Continue reading ಪ್ರತಿಭಟನೆ ಬೆನ್ನಲ್ಲೇ ದೆಹಲಿಯಲ್ಲಿ ಸ್ಫೋಟ: ಆಟೋದಲ್ಲಿ ಬಂದು ಕೃತ್ಯ! ಸಿಸಿಟಿವಿಯಲ್ಲಿ ಸಿಕ್ತು ಸುಳಿವು