ವರದಕ್ಷಿಣೆಗೆ ಕೂಡಿದ್ದ 75 ಲಕ್ಷ ರೂ. ಬಡ ವಿದ್ಯಾರ್ಥಿನಿಯರ ಹಾಸ್ಟೆಲ್ಗೆ ಕೊಟ್ಟ ವಧು: ಎಲ್ಲೆಡೆ ಶ್ಲಾಘನೆಗಳ ಮಹಾಪೂರ
ಜೈಪುರ (ರಾಜಸ್ಥಾನ): ವರದಕ್ಷಿಣೆಯ ರೂಪದಲ್ಲಿ ಲಕ್ಷಾಂತರ ರೂಪಾಯಿ ನೀಡುವುದು ಕೆಲವು ಪ್ರದೇಶಗಳಲ್ಲಿ ಮಾಮೂಲಾಗಿದೆ. ಅದರಲ್ಲಿಯೂ ರಾಜಸ್ಥಾನದಲ್ಲಿ ವರದಕ್ಷಿಣೆಯೆಂಬುದು ಬೃಹದಾಕಾರವಾಗಿ ಬೆಳೆದಿದೆ. ಈ ಮಧ್ಯೆ ಇಲ್ಲಿಯ ವಧುವೊಬ್ಬಳು ಇದೀಗ ಭಾರಿ ಸುದ್ದಿಯಲ್ಲಿದ್ದು, ಎಲ್ಲೆಡೆಯಿಂದ ಮೆಚ್ಚುಗೆಗಳ ಮಹಾಪೂರವೇ ಹರಿದುಬರುತ್ತಿದೆ. ಬಾರ್ಮರ್ ನಗರದ ಕಿಶೋರ್ ಸಿಂಗ್ ಕಾನೋಡ್ ಅವರ ಮಗಳಾಗಿರುವ ಅಂಜಲಿ ಕನ್ವರ್ ಎಂಬಾಕೆ ತನಗೆ ವರದಕ್ಷಿಣೆಗಾಗಿ ಕೂಡಿಟ್ಟ 75 ಲಕ್ಷ ರೂ. ಹಣವನ್ನು ವಿದ್ಯಾರ್ಥಿನಿಯರ ಹಾಸ್ಟೆಲ್ ಕಟ್ಟಲು ನೀಡಿದ್ದಾಳೆ. ಮಗಳಿಗೆ ವರದಕ್ಷಿಣೆ ನೀಡಲು ಕಿಶೋರ್ ಸಿಂಗ್ ಅವರು 75 ಲಕ್ಷ … Continue reading ವರದಕ್ಷಿಣೆಗೆ ಕೂಡಿದ್ದ 75 ಲಕ್ಷ ರೂ. ಬಡ ವಿದ್ಯಾರ್ಥಿನಿಯರ ಹಾಸ್ಟೆಲ್ಗೆ ಕೊಟ್ಟ ವಧು: ಎಲ್ಲೆಡೆ ಶ್ಲಾಘನೆಗಳ ಮಹಾಪೂರ
Copy and paste this URL into your WordPress site to embed
Copy and paste this code into your site to embed