ಮಧ್ಯಾಹ್ನ ಮುಹೂರ್ತ ಇದ್ರೆ, ವರ ಬಂದದ್ದು ರಾತ್ರಿ! ಕೋಪದಿಂದ ಬೇರೆಯವರನ್ನು ಮದ್ವೆಯಾದ ವಧು

ಬಿಜನೂರು (ಉತ್ತರ ಪ್ರದೇಶ): ಮದುವೆ ಎನ್ನುವುದು ಸ್ವರ್ಗದಲ್ಲಿಯೇ ಆಗುತ್ತದೆ ಎನ್ನುವ ನಾಣ್ಣುಡಿ ಇದೆ. ಈ ಭೂಮಿಯ ಮೇಲೆ ನಡೆಯುವುದು ನಿಮಿತ್ತ ಮಾತ್ರ ಎನ್ನುತ್ತಾರೆ. ಇದೇ ಕಾರಣಕ್ಕೆ ಎಷ್ಟೋ ಬಾರಿ ಗಂಡು-ಹೆಣ್ಣಿನ ಮದುವೆ ಫಿಕ್ಸ್​ ಆಗಿದ್ದರೂ ಕೊನೆಯ ಘಳಿಗೆಯಲ್ಲಿ ಮುರಿದು ಹೋಗುವುದಿದೆ. ಇದೇ ರೀತಿಯ ಒಂದು ಘಟನೆ, ಆದರೆ ಎಲ್ಲವುಗಳಿಗಿಂತ ಭಿನ್ನ ಹಾಗೂ ಅಚ್ಚರಿ ಎನಿಸುವ ಘಟನೆಯೊಂದು ಉತ್ತರ ಪ್ರದೇಶದ ಬಿಜನೂರಿನಲ್ಲಿ ನಡೆದಿದೆ. ಇಲ್ಲಿ ನಡೆದಿದ್ದ ಸಾಮೂಹಿಕ ವಿವಾಹದಲ್ಲಿ ಈ ಜೋಡಿಯ ಮದುವೆಯಾಗಿದೆ. ಆದರೆ ಪ್ರತ್ಯೇಕವಾಗಿ ಮದುವೆ ಮಾಡಲು … Continue reading ಮಧ್ಯಾಹ್ನ ಮುಹೂರ್ತ ಇದ್ರೆ, ವರ ಬಂದದ್ದು ರಾತ್ರಿ! ಕೋಪದಿಂದ ಬೇರೆಯವರನ್ನು ಮದ್ವೆಯಾದ ವಧು