ತವರಿಗೆ ಹೋದ ವಧುವಿಗಾಗಿ ಇತ್ತ ವರ ಕಾಯುತ್ತಿದ್ದರೆ, ಅತ್ತ ಆಕೆ ಲವರ್ ಜತೆ ಎಸ್ಕೇಪ್!
ಛತ್ತರಪುರ್ (ಮಧ್ಯಪ್ರದೇಶ): ಮದುವೆಯಾಗುವವರೆಗೂ ಸುಮ್ಮನಿದ್ದು ನಂತರ ಪತಿಗೆ ಕೈಕೊಟ್ಟ ಯುವತಿಯೊಬ್ಬಳು ಪ್ರಿಯಕರನ ಜತೆ ಓಡಿಹೋಗಿರುವ ಘಟನೆ ಮಧ್ಯಪ್ರದೇಶದ ಛತ್ತರಪುರ್ನಲ್ಲಿ ನಡೆದಿದೆ. ಓಡಿಹೋಗಿರುವುದು ಮಾತ್ರವಲ್ಲದೇ ಸುಮಾರು ಐದು ಲಕ್ಷ ರೂಪಾಯಿ ಬೆಲೆ ಬಾಳು ಒಡವೆ ಮತ್ತು ಹಣವನ್ನೂ ತೆಗೆದುಕೊಂಡು ಪರಾರಿಯಾಗಿದ್ದಾಳೆ! ತವರು ಮನೆಗೆ ಹೋಗಿ ಬರುವುದಾಗಿ ಹೇಳಿದಾಕೆಗಾಗಿ ಪತಿ ಕಾಯುತ್ತ ಕುಳಿತಿದ್ದಾನೆ. ಎಷ್ಟು ದಿನವಾದರೂ ಬರದಾಗ ವಿಷಯ ಬೆಳಕಿಗೆ ಬಂದಿದೆ. ಅಷ್ಟೊತ್ತಿಗಾಗಲೇ ಈ ಯುವತಿ ಪರಾರಿಯಾಗಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೀಗೆ ಪರಾರಿಯಾಗಿರುವ ಯುವತಿಯ ಹೆಸರು ಮೂರ್ತಿ … Continue reading ತವರಿಗೆ ಹೋದ ವಧುವಿಗಾಗಿ ಇತ್ತ ವರ ಕಾಯುತ್ತಿದ್ದರೆ, ಅತ್ತ ಆಕೆ ಲವರ್ ಜತೆ ಎಸ್ಕೇಪ್!
Copy and paste this URL into your WordPress site to embed
Copy and paste this code into your site to embed