ಬಸವಕಲ್ಯಾಣದಿಂದ ಬಿ.ವೈ.ವಿಜಯೇಂದ್ರ ಕಣಕ್ಕಿಳಿಯುವರೆ?ಸಿಎಂ ಯಡಿಯೂರಪ್ಪ ಏನು ಹೇಳಿದ್ರು ನೋಡಿ…

ರಾಯಚೂರು : ಕೆಲವು ರಾಜ್ಯಗಳಲ್ಲಿ ಚುನಾವಣೆ ಭರಾಟೆ ಜೋರಾಗಿದ್ದರೆ, ಸದ್ಯ ಕರ್ನಾಟಕದಲ್ಲಿ ಉಪಚುನಾವಣೆ ಸದ್ದು ಮಾಡುತ್ತಿದೆ. ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ನಿಧನದಿಂದ ತೆರವಾದ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಿದೆ. ಬೀದರ್​ ಜಿಲ್ಲೆಯ ಬಸವಕಲ್ಯಾಣ ಹಾಗೂ ರಾಯಚೂರಿನ ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿದೆ. ಸಚಿವ ಸುರೇಶ್ ಅಂಗಡಿ ಅವರ ಅಕಾಲಿಕ ನಿಧಾನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೂ ಉಪಚುನಾವಣೆ ನಡೆಯಲಿದ್ದು, ಈ ಕ್ಷೇತ್ರಗಳಿಗೆ ಅಭ್ಯರ್ಥಿಗಳು ಯಾರು ಎಂಬ ಬಗ್ಗೆ … Continue reading ಬಸವಕಲ್ಯಾಣದಿಂದ ಬಿ.ವೈ.ವಿಜಯೇಂದ್ರ ಕಣಕ್ಕಿಳಿಯುವರೆ?ಸಿಎಂ ಯಡಿಯೂರಪ್ಪ ಏನು ಹೇಳಿದ್ರು ನೋಡಿ…