ಆರ್ಆರ್ನಗರ- ಮುನಿರತ್ನ ಸೇರಿ ನಾಲ್ವರ ನಾಮಪತ್ರ ವಾಪಸ್- ಎರಡೂ ಕ್ಷೇತ್ರಗಳಲ್ಲಿ ಉಳಿದವರೆಷ್ಟು?
ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ (ಆರ್ಆರ್ನಗರ) ಮತ್ತು ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರಗಳನ್ನು ವಾಪಸ್ ಪಡೆಯಲು ನಿನ್ನೆ ಕೊನೆಯ ದಿನವಾಗಿತ್ತು. ಈ ಹಿನ್ನೆಲೆಯಲ್ಲಿ ಕೆಲವು ಅಭ್ಯರ್ಥಿಗಳು ನಾಮಪತ್ರಗಳನ್ನು ವಾಪಸ್ ಪಡೆದುಕೊಂಡಿದ್ದಾರೆ. ಆರ್ಆರ್ನಗರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಮುನಿರತ್ನ, ಮುನಿರತ್ನಮ್ಮ ಸೇರಿ ನಾಲ್ಕು ಮಂದಿ ತಮ್ಮ ನಾಮಪತ್ರವನ್ನು ಹಿಂದಕ್ಕೆ ಪಡೆದಿದ್ದಾರೆ. ಒಂದೇ ಹೆಸರಿನ ಇಬ್ಬರು ಮುನಿರತ್ನ ಇದ್ದು, ಇದರಲ್ಲಿ ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಸ್ ಪಡೆದಿದ್ದಾರೆ. ಬಿಜೆಪಿಯ ಮುನಿರತ್ನ ಅವರು ಸೇರಿದಂತೆ … Continue reading ಆರ್ಆರ್ನಗರ- ಮುನಿರತ್ನ ಸೇರಿ ನಾಲ್ವರ ನಾಮಪತ್ರ ವಾಪಸ್- ಎರಡೂ ಕ್ಷೇತ್ರಗಳಲ್ಲಿ ಉಳಿದವರೆಷ್ಟು?
Copy and paste this URL into your WordPress site to embed
Copy and paste this code into your site to embed