ಆರ್​ಆರ್​ನಗರ- ಮುನಿರತ್ನ ಸೇರಿ ನಾಲ್ವರ ನಾಮಪತ್ರ ವಾಪಸ್- ಎರಡೂ ಕ್ಷೇತ್ರಗಳಲ್ಲಿ ಉಳಿದವರೆಷ್ಟು?

ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ (ಆರ್​ಆರ್​ನಗರ) ಮತ್ತು ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರಗಳನ್ನು ವಾಪಸ್ ಪಡೆಯಲು ನಿನ್ನೆ ಕೊನೆಯ ದಿನವಾಗಿತ್ತು. ಈ ಹಿನ್ನೆಲೆಯಲ್ಲಿ ಕೆಲವು ಅಭ್ಯರ್ಥಿಗಳು ನಾಮಪತ್ರಗಳನ್ನು ವಾಪಸ್​ ಪಡೆದುಕೊಂಡಿದ್ದಾರೆ. ಆರ್​ಆರ್​ನಗರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಮುನಿರತ್ನ, ಮುನಿರತ್ನಮ್ಮ ಸೇರಿ ನಾಲ್ಕು ಮಂದಿ ತಮ್ಮ ನಾಮಪತ್ರವನ್ನು ಹಿಂದಕ್ಕೆ ಪಡೆದಿದ್ದಾರೆ. ಒಂದೇ ಹೆಸರಿನ ಇಬ್ಬರು ಮುನಿರತ್ನ ಇದ್ದು, ಇದರಲ್ಲಿ ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಸ್​ ಪಡೆದಿದ್ದಾರೆ. ಬಿಜೆಪಿಯ ಮುನಿರತ್ನ ಅವರು ಸೇರಿದಂತೆ … Continue reading ಆರ್​ಆರ್​ನಗರ- ಮುನಿರತ್ನ ಸೇರಿ ನಾಲ್ವರ ನಾಮಪತ್ರ ವಾಪಸ್- ಎರಡೂ ಕ್ಷೇತ್ರಗಳಲ್ಲಿ ಉಳಿದವರೆಷ್ಟು?