ಅಕ್ರಮ ಆಸ್ತಿ ವಿವಾದ: 3 ಕೇಸ್‌ ವಾಪಸ್‌ ಪಡೆದ ವಕೀಲ- ಬಿಎಸ್‌ವೈ ಫುಲ್‌ ಖುಷ್‌

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರ ವಿರುದ್ಧ ಕೇಸು ದಾಖಲು ಮಾಡಿದ್ದ ವಕೀಲರೊಬ್ಬರು ಈ ಕೇಸ್‌ಗಳನ್ನು ಇದೀಗ ವಾಪಸ್‌ ಪಡೆದಿದ್ದಾರೆ. ಶಿವಮೊಗ್ಗ ಮೂಲದ ವಕೀಲ ಬಿ. ವಿನೋದ್ ಎನ್ನುವವರು ಯಡಿಯೂರಪ್ಪ ವಿರುದ್ಧ ಮೂರು ಕೇಸು ದಾಖಲು ಮಾಡಿದ್ದರು. ಯಡಿಯೂರಪ್ಪ ಅವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಹುಣಸೇಕಟ್ಟೆ, ಕೋಟೆಗಂಗೂರು ಮತ್ತು ಕೆಹೆಚ್‌ಬಿ ಕಾಲೋನಿಗಳಲ್ಲಿ ಅಧಿಕಾರ ದುರುಪಯೋಗ ಮಾಡಿಕೊಂಡು ಅಕ್ರಮವಾಗಿ ಆಸ್ತಿ ಸಂಪಾದನೆ ಮಾಡಿದ್ದಾರೆ ಎನ್ನುವುದಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಕೇಸ್‌ ಇದಾಗಿದೆ. ಇದನ್ನೂ ಓದಿ: … Continue reading ಅಕ್ರಮ ಆಸ್ತಿ ವಿವಾದ: 3 ಕೇಸ್‌ ವಾಪಸ್‌ ಪಡೆದ ವಕೀಲ- ಬಿಎಸ್‌ವೈ ಫುಲ್‌ ಖುಷ್‌