ಡಿಕೆಶಿಗಾಗಿಯೇ ಗೋವಾಕ್ಕೆ ಹೋಗಿದ್ದೆ ಎಂದ ಸಿಡಿ ಲೇಡಿ: ಯಾರ್ರಿ ಅವಳು ಅಂದ್ರು ‘ಬಂಡೆ’

ಬೆಂಗಳೂರು: ಜಾರಕಿಹೊಳಿ ಹಾಗೂ ಸಿಡಿ ಲೇಡಿಯ ವಿವಾದ ಸದ್ಯ ಮುಗಿಯುವಂತೆ ಕಾಣುತ್ತಿಲ್ಲ. ಕ್ಷಣ ಕ್ಷಣಕ್ಕೂ ಒಂದೊಂದು ತಿರುವು ಪಡೆದುಕೊಳ್ಳುತ್ತಲೇ ಇದೆ. ಸದ್ಯಕ್ಕಂತೂ ಈ ಪ್ರಕರಣ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರ ಬುಡಕ್ಕೆ ಬಂದಿದ್ದು, ಕ್ಷಣಕ್ಕೊಂದು ಹೊಸ ಟ್ವಿಸ್ಟ್​ ಪಡೆದುಕೊಳ್ಳುತ್ತಿದೆ. ಈ ನಡುವೆ ಒಂದರ ಮೇಲೊಂದರಂತೆ ವಿಡಿಯೋ ಬಿಡುಗಡೆ ಮಾಡುತ್ತಿರುವ ಸಿಡಿ ಲೇಡಿ, ಡಿ.ಕೆ.ಶಿವಕುಮಾರ್​ ಅವರ ಹೆಸರು ಪ್ರಸ್ತಾಪ ಮಾಡಿರುವುದು ಸದ್ಯ ಕಾಂಗ್ರೆಸ್​ ವಲಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಮಾಡಲು ಶುರು ಮಾಡಿದೆ. ವಿಡಿಯೋದಲ್ಲಿ ಡಿ.ಕೆ.ಶಿವಕುಮಾರ್​ ಅವರು ನನಗೆ ಗೊತ್ತು. … Continue reading ಡಿಕೆಶಿಗಾಗಿಯೇ ಗೋವಾಕ್ಕೆ ಹೋಗಿದ್ದೆ ಎಂದ ಸಿಡಿ ಲೇಡಿ: ಯಾರ್ರಿ ಅವಳು ಅಂದ್ರು ‘ಬಂಡೆ’