ಜಾರಕಿಹೊಳಿ ಇಂದೂ ಗೈರು- ಸಿಡಿ ಯುವತಿಯನ್ನು ಎದುರಿಸಲಾಗದೇ ಸಾಹುಕಾರ್​ಗೆ ಹುಷಾರ್​ ತಪ್ಪಿತಾ?

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸತತ ಐದು ದಿನಗಳಿಂದ ಆ ಸಿಡಿಯಲ್ಲಿರುವ ಯುವತಿಯ ವಿಚಾರಣೆಯನ್ನು ತನಿಖಾಧಿಕಾರಿಗಳು ನಡೆಸುತ್ತಿದ್ದಾರೆ. ಇದಾಗಲೇ ವಿಚಾರಣೆಗೆ ಹಾಜರು ಆಗುವಂತೆ ಮಾಜಿ ಸಚಿವ ರಮೇಶ್​ ಜಾರಕಿಹೊಳಿಗೆ ನಾಲ್ಕು ಬಾರಿ ನೋಟಿಸ್​ ನೀಡಲಾಗಿತ್ತು. ಇಂದು ಐದನೇ ಬಾರಿ ನೋಟಿಸ್​ ನೀಡಲಾಗಿದೆ. ಆದರೆ ಇಂದು ಕೂಡ ಸಾಹುಕಾರ್​ ಗೈರಾಗಿದ್ದಾರೆ. ಮಾರ್ಚ್ 29ಕ್ಕೆ ಕೊನೆಯ ಬಾರಿ ಕಾಣಿಸಿಕೊಂಡಿದ್ದ ಜಾರಕಿಹೊಳಿ ಎಲ್ಲಿದ್ದಾರೆ ಎಂದು ಸದ್ಯ ಅವರ ಆಪ್ತರಿಗಷ್ಟೇ ತಿಳಿದಿದೆ. ಐದಾರು ದಿನಗಳಿಂದ ಅವರು ಮುಂಬೈನಲ್ಲಿ ವಾಸ್ತವ್ಯ ಹೂಡಿದ್ದಾರೆ ಎನ್ನಲಾಗಿದೆ. ಎಸ್.ಐ.ಟಿ … Continue reading ಜಾರಕಿಹೊಳಿ ಇಂದೂ ಗೈರು- ಸಿಡಿ ಯುವತಿಯನ್ನು ಎದುರಿಸಲಾಗದೇ ಸಾಹುಕಾರ್​ಗೆ ಹುಷಾರ್​ ತಪ್ಪಿತಾ?