‘ಆ ದಿನ’ ಮೂರ್ನಾಲ್ಕು ಆ್ಯಂಗಲ್ಗಳಲ್ಲಿ ವಿಡಿಯೋ ರೆಕಾರ್ಡಿಂಗ್ ಆಗಿದ್ಯಲ್ಲಾ? ಯಾರು ಮಾಡಿದ್ರು?
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಯುವತಿಗೆ ಐದನೇ ದಿನವಾದ ಇಂದು ಕೂಡ ಪ್ರಶ್ನೆಗಳ ಸುರಿಮಳೆ ಮಾಡಲಾಯಿತು. ತನಿಖಾಧಿಕಾರಿ ಕವಿತಾ ಅವರು ಇಂದು ಘಟನೆ ನಡೆದಿದೆ ಎನ್ನಲಾದ ದಿನದ ಕುರಿತು ಹಲವಾರು ಪ್ರಶ್ನೆಗಳನ್ನು ಯುವತಿಗೆ ಕೇಳಿದ್ದಾರೆ. ಬೆಂಗಳೂರಿನ ಆಡುಗೋಡಿಯ ಟೆಕ್ನಿಕಲ್ ಸೆಲ್ ವಿಚಾರಣೆ ನಡೆಯುತ್ತಿದ್ದು, ಇಂದು ವಿಡಿಯೋ ರೆಕಾರ್ಡಿಂಗ್ ಕುರಿತಂತೆ ಪ್ರಶ್ನೆಗಳನ್ನು ಕೇಳಿರುವ ಬಗ್ಗೆ ಮಾಹಿತಿ ದೊರೆದಿದೆ. ವಿಡಿಯೋ ಚಿತ್ರೀಕರಣ ಹಾಗೂ ಅದಕ್ಕೆ ಬಳಕೆಯಾದ ಕ್ಯಾಮೆರಾ ಕುರಿತು ಇಂದು ತನಿಖಾಧಿಕಾರಿ … Continue reading ‘ಆ ದಿನ’ ಮೂರ್ನಾಲ್ಕು ಆ್ಯಂಗಲ್ಗಳಲ್ಲಿ ವಿಡಿಯೋ ರೆಕಾರ್ಡಿಂಗ್ ಆಗಿದ್ಯಲ್ಲಾ? ಯಾರು ಮಾಡಿದ್ರು?
Copy and paste this URL into your WordPress site to embed
Copy and paste this code into your site to embed