ನಾಳೆ ನ್ಯಾಯಾಧೀಶರ ಮುಂದೆ ಸಿಡಿ ಲೇಡಿ? ‘ಕಳ್ಳರ’ ಎದೆಯಲ್ಲಿ ನಡುಕ- ಬಯಲಾಗತ್ತಾ ಸತ್ಯ?
ಬೆಂಗಳೂರು: ಕಳೆದ ಅನೇಕ ದಿನಗಳಿಂದ ಭಾರಿ ಸದ್ದು ಮಾಡುತ್ತಿರುವ ಮಾಜಿ ಸಚಿವ ರಮೇಶ್ ಜಾರಕೀಹೊಳಿ ಅವರ ಸಿಡಿ ಪ್ರಕರಣ ನಾಳೆ ಅಂತ್ಯ ಕಾಣುವ ಸಾಧ್ಯತೆ ಇದೆ. ಏಕೆಂದರೆ ನ್ಯಾಯಾಧೀಶರ ಮುಂದೆ ಸಿಡಿಯಲ್ಲಿರುವ ಯುವತಿ ಹಾಜರಾಗುವ ಸಾಧ್ಯತೆ ಇದೆ. ಈ ಕುರಿತು ಯುವತಿಯ ಪರ ವಕೀಲರು ಹೇಳಿಕೆ ನೀಡಿದ್ದಾರೆ. ಫೇಸ್ಬುಕ್ ಲೈವ್ನಲ್ಲಿ ಬಂದು ಹೇಳಿಕೆ ನೀಡಿರುವ ವಕೀಲ ಜಗದೀಶ್ ಅವರು, ನ್ಯಾಯಾಧೀಶರು ಅನುಮತಿ ನೀಡಿದ್ರೆ ನಾಳೆ ಯುವತಿ ಹಾಜರು ಮಾಡಲಾಗುವುದು ಎಂದು ಹೇಳಿದ್ದಾರೆ. ಪೊಲೀಸರು, ತನಿಖಾಧಿಕಾರಿಗಳ ಮೇಲೆ ಆರೋಪಿಯ … Continue reading ನಾಳೆ ನ್ಯಾಯಾಧೀಶರ ಮುಂದೆ ಸಿಡಿ ಲೇಡಿ? ‘ಕಳ್ಳರ’ ಎದೆಯಲ್ಲಿ ನಡುಕ- ಬಯಲಾಗತ್ತಾ ಸತ್ಯ?
Copy and paste this URL into your WordPress site to embed
Copy and paste this code into your site to embed