ನಾಳೆ ನ್ಯಾಯಾಧೀಶರ​ ಮುಂದೆ ಸಿಡಿ ಲೇಡಿ? ‘ಕಳ್ಳರ’ ಎದೆಯಲ್ಲಿ ನಡುಕ- ಬಯಲಾಗತ್ತಾ ಸತ್ಯ?

ಬೆಂಗಳೂರು: ಕಳೆದ ಅನೇಕ ದಿನಗಳಿಂದ ಭಾರಿ ಸದ್ದು ಮಾಡುತ್ತಿರುವ ಮಾಜಿ ಸಚಿವ ರಮೇಶ್​ ಜಾರಕೀಹೊಳಿ ಅವರ ಸಿಡಿ ಪ್ರಕರಣ ನಾಳೆ ಅಂತ್ಯ ಕಾಣುವ ಸಾಧ್ಯತೆ ಇದೆ. ಏಕೆಂದರೆ ನ್ಯಾಯಾಧೀಶರ ಮುಂದೆ ಸಿಡಿಯಲ್ಲಿರುವ ಯುವತಿ ಹಾಜರಾಗುವ ಸಾಧ್ಯತೆ ಇದೆ. ಈ ಕುರಿತು ಯುವತಿಯ ಪರ ವಕೀಲರು ಹೇಳಿಕೆ ನೀಡಿದ್ದಾರೆ. ಫೇಸ್​ಬುಕ್​ ಲೈವ್​ನಲ್ಲಿ ಬಂದು ಹೇಳಿಕೆ ನೀಡಿರುವ ವಕೀಲ ಜಗದೀಶ್​ ಅವರು, ನ್ಯಾಯಾಧೀಶರು ಅನುಮತಿ ನೀಡಿದ್ರೆ ನಾಳೆ ಯುವತಿ ಹಾಜರು ಮಾಡಲಾಗುವುದು ಎಂದು ಹೇಳಿದ್ದಾರೆ. ಪೊಲೀಸರು, ತನಿಖಾಧಿಕಾರಿಗಳ ಮೇಲೆ ಆರೋಪಿಯ … Continue reading ನಾಳೆ ನ್ಯಾಯಾಧೀಶರ​ ಮುಂದೆ ಸಿಡಿ ಲೇಡಿ? ‘ಕಳ್ಳರ’ ಎದೆಯಲ್ಲಿ ನಡುಕ- ಬಯಲಾಗತ್ತಾ ಸತ್ಯ?