ಸಾವಿನ ದವಡೆಗೆ ನೂಕುವ ಕ್ರಿಮಿ…. ಮತ್ತೆ ಸುದ್ದಿಯಲ್ಲಿ ಬಿಗ್ಬಾಸ್ ಸ್ಪರ್ಧಿ ಚೈತ್ರಾ ಕೋಟೂರು
ಬೆಂಗಳೂರು: ಬಿಗ್ಬಾಸ್ ಸ್ಪರ್ಧಿಯಾಗಿದ್ದ ಚೈತ್ರಾ ಕೋಟೂರು ಮತ್ತೆ ಸುದ್ದಿಯಲ್ಲಿದ್ದಾರೆ. ಸರ್ಪ್ರೈಸ್ ಆಗಿ ಮದುವೆಯಾಗಿ, ಮದುವೆಯಾದ ದಿನವೇ ಪೊಲೀಸ್ ಠಾಣೆ ಮೆಟ್ಟಿಲೇರಿ ನಂತರ ಅಲ್ಲಿಂದ ಆತ್ಮಹತ್ಯೆಗೆ ಯತ್ನಿಸಿ… ಹೀಗೆ ಸಾಲು ಸಾಲಾಗಿ ಸುದ್ದಿಯಾಗಿದ್ದ ಚೈತ್ರಾ ಈಗ ಮತ್ತೊಮ್ಮೆ ಜನರ ಗಮನ ಸೆಳೆದಿದ್ದಾರೆ. ಅದು ಫೇಸ್ಬುಕ್ಗೆ ಪೋಸ್ಟ್ ಮಾಡುವ ಮೂಲಕ. ಅದರಲ್ಲಿಯೂ ಸಕಾರಾತ್ಮಕವಾಗಿ ಚೈತ್ರಾ ಪೋಸ್ಟ್ ಮಾಡಿರುವ ಕಾರಣ, ಅವರ ಅಭಿಮಾನಿಗಳಿಗೆ ಭಾರಿ ಸಂತೋಷವಾಗಿದೆ. ಫೇಸ್ಬುಕ್ನಲ್ಲಿ ಹೊಸ ಪ್ರೊಫೈಲ್ ಫೋಟೋ ಹಾಕಿಕೊಂಡು ಈ ಪೋಸ್ಟ್ ಮಾಡಿದ್ದಾರೆ ಚೈತ್ರಾ. ಅದರಲ್ಲಿ ಅವರು … Continue reading ಸಾವಿನ ದವಡೆಗೆ ನೂಕುವ ಕ್ರಿಮಿ…. ಮತ್ತೆ ಸುದ್ದಿಯಲ್ಲಿ ಬಿಗ್ಬಾಸ್ ಸ್ಪರ್ಧಿ ಚೈತ್ರಾ ಕೋಟೂರು
Copy and paste this URL into your WordPress site to embed
Copy and paste this code into your site to embed