ವೀರಪ್ಪನ್ ಹಾರಿಸಿದ್ದ ಗುಂಡುಗಳನ್ನು ತಲೆಯಲ್ಲಿಟ್ಟುಕೊಂಡೇ 29 ವರ್ಷ ಸೇವಾ ನಿರತರಾಗಿದ್ದ ಪಿಎಸ್‌ಐ ನಿಧನ

ಚಾಮರಾಜನಗರ: ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಅಪರಾಧ ವಿಭಾಗದಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿದ್ದರಾಜನಾಯಕ್ ಇಂದು ಮೃತಪಟ್ಟಿದ್ದಾರೆ. ಕಾಡುಗಳ್ಳ ವೀರಪ್ಪನ ಜತೆ ಮೀಣ್ಯಂನಲ್ಲಿ ನಡೆದಿದ್ದ ಗುಂಡಿನ ಕಾಳಗದಲ್ಲಿ ಸಿದ್ದರಾಜ ನಾಯಕ್‌ ಅವರು ಬದುಕುಳಿದಿದ್ದರು. 1992ರಲ್ಲಿ ಎಸ್ಪಿ‌ ಹರಿಕೃಷ್ಣ ಹಾಗೂ ಎಸ್ಐ ಶಕೀಲ್ ಅಹಮದ್ ಜೊತೆ ಕಾರ್ಯಾಚರಣೆಯಲ್ಲಿ ಇವರು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ನಡೆದ ಚಕಮಕಿಯಲ್ಲಿ ಏಳು ಗುಂಡುಗಳು ದೇಹ ಹೊಕ್ಕಿದ್ದವು. ಇದರ ಹೊರತಾಗಿಯೂ ಸಿದ್ದರಾಜನಾಯಕ್ ಬದುಕುಳಿದಿದ್ದರು. ನಂತರ ನಾಲ್ಕು ಗುಂಡುಗಳನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆಯಾಗಿತ್ತು. ಇನ್ನೂ … Continue reading ವೀರಪ್ಪನ್ ಹಾರಿಸಿದ್ದ ಗುಂಡುಗಳನ್ನು ತಲೆಯಲ್ಲಿಟ್ಟುಕೊಂಡೇ 29 ವರ್ಷ ಸೇವಾ ನಿರತರಾಗಿದ್ದ ಪಿಎಸ್‌ಐ ನಿಧನ