ಕ್ರಷರ್‌ ಜಿಲೆಟಿನ್‌ ಸ್ಫೋಟ: ಪರಾರಿಯಾಗಿದ್ದ ಬಿಜೆಪಿ ಮುಖಂಡ ಸಿಕ್ಕಿಬಿದ್ದ – ಇನ್ಸ್‌ಪೆಕ್ಟರ್‌, ಎಸ್‌ಐ ಅಮಾನತು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಹಿರೇನಸಗವಲ್ಲಿಯ ಭ್ರಮರವಾಸಿನಿ ಕ್ರಷರ್ ಬಳಿ ಜಿಲೆಟಿನ್​ ಸ್ಫೋಟ ದುರಂತದ ನಂತರ ತಲೆ ಮರೆಸಿಕೊಂಡಿದ್ದ ಕ್ರಷರ್‌ ಮಾಲೀಕ, ಬಿಜೆಪಿಯ ಮುಖಂಡ ನಾಗರಾಜು ರೆಡ್ಡಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇದಾಗಲೇ ಇನ್ನೋರ್ವ ಮಾಲೀಕ ರಾಘವೇಂದ್ರ ರೆಡ್ಡಿಯನ್ನು ಬಂಧಿಸಲಾಗಿದೆ. ಸ್ಫೋಟದ ಬಳಿಕ ಇವರು ಯಾರ ಕಣ್ಣಿಗೂ ಕಾಣದೇ ತಪ್ಪಿಸಿಕೊಂಡಿದ್ದರು. ಇದೀಗ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೇ ಘಟನೆಗೆ ಸಂಬಂಧಿಸಿದಂತೆ ರೆಡ್ಡಿಯವರಿಗೆ ಸ್ಫೋಟಕಗಳನ್ನ ಪೂರೈಸುತ್ತಿದ್ದ ಗಣೇಶ್ ಕೂಡ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇಂಥ ಒಂದು ದುರ್ಘಟನೆ ಸಂಭವಿಸಿಲು ಪೊಲೀಸ್‌ … Continue reading ಕ್ರಷರ್‌ ಜಿಲೆಟಿನ್‌ ಸ್ಫೋಟ: ಪರಾರಿಯಾಗಿದ್ದ ಬಿಜೆಪಿ ಮುಖಂಡ ಸಿಕ್ಕಿಬಿದ್ದ – ಇನ್ಸ್‌ಪೆಕ್ಟರ್‌, ಎಸ್‌ಐ ಅಮಾನತು