ಕೈಗೆ ಬಂದ ತುತ್ತು ಬಾಯಿಗಿಲ್ಲ: ಸರ್ಕಾರಿ ಕೆಲಸ ಸಿಕ್ಕಿಲ್ಲ.. ಬ್ಲಡಿ ಸಿಸ್ಟಮ್​ ಎಂದು ಬರೆದಿಟ್ಟು ಬಾರದ ಲೋಕಕ್ಕೆ ಯುವತಿ…

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕಾಮಸಮುದ್ರ ಗ್ರಾಮದ ಮಹಿಳೆಯೊಬ್ಬರು ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಉಷಾ (22) ಆತ್ಮಹತ್ಯೆಗೆ ಶರಣಾದ ಮಹಿಳೆ. ಇವರ ವಿರುದ್ಧ ಕ್ರಿಮಿನಲ್​ ಕೇಸ್​ ಇದ್ದುದರಿಂದ ಸರ್ಕಾರಿ ಕೆಲಸ ನೇಮಕಕ್ಕೆ ಅಡ್ಡಿಯಾಗಿದ್ದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾನು ಕೆಲಸಕ್ಕೋಸ್ಕರ ಸಾಯ್ತಾ ಇರೋದು, ಬ್ಲಡಿ ಸಿಸ್ಟಮ್ ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಕ್ಕ ಪಕ್ಕದ ಜಮೀನಿನ ವಿವಾದಕ್ಕೆ ಸಂಬಂಧಿಸಿದಂತೆ ಉಷಾ ಆರೋಪಿಯಾಗಿದ್ದರು. ಉಷಾ ತಾಯಿ ಯಶೋಧಮ್ಮ ಕುಟುಂಬ ಮತ್ತು ಪಕ್ಕದ ನಾಗರಾಜ … Continue reading ಕೈಗೆ ಬಂದ ತುತ್ತು ಬಾಯಿಗಿಲ್ಲ: ಸರ್ಕಾರಿ ಕೆಲಸ ಸಿಕ್ಕಿಲ್ಲ.. ಬ್ಲಡಿ ಸಿಸ್ಟಮ್​ ಎಂದು ಬರೆದಿಟ್ಟು ಬಾರದ ಲೋಕಕ್ಕೆ ಯುವತಿ…