ಚೆನ್ನೈ: ‘ಸಾಯುವುದು ಬಿಟ್ಟು ನನಗೇನೂ ತೋರುತ್ತಿಲ್ಲ. ಹೆಣ್ಣು ಎಲ್ಲಿಯೂ ಸುರಕ್ಷಿತವಾಗಿಲ್ಲ. ತಾಯಿಯ ಗರ್ಭ, ಸಮಾಧಿಯಷ್ಟೇ ಅವಳಿಗೆ ಸುರಕ್ಷಿತವಾಗಿರೋ ಜಾಗ. ವಿದ್ಯೆ ಹೇಳುವ ಶಾಲೆಯಲ್ಲಿಯೂ ಹೆಣ್ಣು ಸುರಕ್ಷಿತವಾಗಿಲ್ಲ. ಅದನ್ನೂ ನಂಬಬೇಡಿ, ಶಿಕ್ಷಕರನ್ನೂ ನಂಬಬೇಡಿ… ನನಗಾದ ಅನ್ಯಾಯ ಯಾರಿಗೂ ಆಗದಿರಲಿ, ನನಗೆ ನ್ಯಾಯ ಕೊಡಿಸಿ, ಸಾಯುವುದು ಬಿಟ್ಟರೆ ಬೇರೇನೂ ನನಗೆ ಉಳಿದಿಲ್ಲ..’ ಚೆನ್ನೈನ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಬರೆದಿಟ್ಟ ಡೆತ್ನೋಟ್ ಇದು. ಪ್ರಾಧ್ಯಾಪಕನೊಬ್ಬನಿಂದ ಲೈಂಗಿಕ ಕಿರುಕುಳ ಅನುಭವಿಸುತ್ತ ಹಿಂಸೆ ತಾಳದೇ ಆತ್ಮಹತ್ಯೆಗೆ … Continue reading ‘ಅಮ್ಮನ ಗರ್ಭ, ಸಮಾಧಿ ಬಿಟ್ಟು ಹೆಣ್ಣು ಎಲ್ಲೂ ಸುರಕ್ಷಳಲ್ಲ… ಶಿಕ್ಷಕರನ್ನೂ ನಂಬಬೇಡಿ…’ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ!
Copy and paste this URL into your WordPress site to embed
Copy and paste this code into your site to embed