ಭಾಷಣದ ವೇಳೆ ಲೇಡಿ ಪಿಎಸ್‌ಐ ಗುಸುಗುಸು, ತಿರುಗಾಟ- ಸಿಎಂ ಗರಂ, ನಿಮ್ಮ ಅಗತ್ಯವಿಲ್ಲ, ಹೋಗಿ ಎಂದು ತರಾಟೆ

ಬೀದರ್‌: ಪರಿಷತ್ ಚುನಾವಣೆ ಪ್ರಚಾರಕ್ಕೆಂದು ಬೀದರ್‌ಗೆ ಇಂದು ಮುಂಜಾನೆ ಆಗಮಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಮಹಿಳಾ ಪೊಲೀಸ್‌ ಮೇಲೆ ಗರಂ ಆಗಿರುವ ಘಟನೆ ನಡೆದಿದೆ. ಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಷಣ ಮಾಡ್ತಿದ್ದಾಗ ಗಸ್ತಿನಲ್ಲಿದ್ದ ಮಹಿಳಾ ಪಿಎಸ್‌ಐ ಅವರ ಗುಸು ಗುಸು ಶಬ್ದ ಕೇಳಿ ಮುಖ್ಯಮಂತ್ರಿ ಆಕ್ರೋಶಗೊಂಡಿದ್ದಾರೆ. ಅಷ್ಟೇ ಅಲ್ಲದೇ ಈ ಪೊಲೀಸರು ವೇದಿಕೆಯ ಮೇಲೆಯೂ ಸುತ್ತಾಡುತ್ತಿದ್ದರು. ಇದು ತಮ್ಮ ಭಾಷಣಕ್ಕೆ ಅಡ್ಡಿಯಾಗುತ್ತಿರುವುದರಿಂದ ಸಿಟ್ಟುಗೊಂಡ ಸಿಎಂ, ಕಾರ್ಯಕ್ರಮದಿಂದ ಅವರಿಗೆ ಇಲ್ಲಿಂದ ಹೋಗಿ ಎಂದು ಹೇಳಿದ್ದಾರೆ. ನಮಗೆ … Continue reading ಭಾಷಣದ ವೇಳೆ ಲೇಡಿ ಪಿಎಸ್‌ಐ ಗುಸುಗುಸು, ತಿರುಗಾಟ- ಸಿಎಂ ಗರಂ, ನಿಮ್ಮ ಅಗತ್ಯವಿಲ್ಲ, ಹೋಗಿ ಎಂದು ತರಾಟೆ