ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರಕ್ಕೆ ಮೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ, ಪತ್ರಿಕಾಗೋಷ್ಠಿ ನಡೆಸುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಈ ವರ್ಷಗಳಲ್ಲಿ ತಮ್ಮ ಸರ್ಕಾರ ಮಾಡಿರುವ ಸಾಧನೆಗಳನ್ನು ಹೇಳಿಕೊಂಡಿದ್ದಾರೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ಅವರ ಹತ್ಯೆಯ ಹಿನ್ನೆಲೆಯಲ್ಲಿ ಸಾಧನಾ ಸಮಾವೇಶವನ್ನು ರದ್ದು ಮಾಡಿರುವ ಸಿಎಂ, ಪತ್ರಿಕಾಗೋಷ್ಠಿಯಲ್ಲಿ ಸರ್ಕಾರದ ಸಾಧನೆಗಳ ಕುರಿತು ವಿವರಣೆ ನೀಡಿದ್ದಾರೆ. ಇದೇ ವೇಳೆ ಪತ್ರಕರ್ತರು ಕೇಳಿರುವ ಕೆಲವು ಪ್ರಶ್ನೆಗಳಿಗೆ ಹೀಗೆ ಉತ್ತರಿಸಿದ್ದಾರೆ. * ಕಠಿಣ ಕ್ರಮದ ಸರ್ಕಾರ ಎಂದು ಜನ ಟೀಕಿಸುತ್ತಿದ್ದಾರೆ, ಏನಿಸುತ್ತದೆ? ನಾವು ಬಾಯಿಮಾತಲ್ಲಿ … Continue reading ‘ಕಠಿಣ ಕ್ರಮದ ಸರ್ಕಾರ’ ಅಂತ ಟೀಕಿಸ್ತಿದ್ದಾರಲ್ಲಾ? ಸರ್ಕಾರಕ್ಕೆ ಎಷ್ಟು ಅಂಕ ಕೊಡ್ತೀರಿ? ಪಿಎಫ್ಐ ಬ್ಯಾನ್ ಏಕಿಲ್ಲ? ಸಿಎಂ ಉತ್ತರ ಕೇಳಿ…
Copy and paste this URL into your WordPress site to embed
Copy and paste this code into your site to embed