ಯುದ್ಧಭೂಮಿಯಿಂದ ನವೀನ್‌ ದೇಹ ದುಬೈಗೆ ತಂದು, ಅಲ್ಲಿಂದ ಬೆಂಗಳೂರಿಗೆ ತಂದ ಕ್ಲಿಷ್ಟಕರ ಸನ್ನಿವೇಶ ಬಿಚ್ಚಿಟ್ಟ ಸಿಎಂ

ಬೆಂಗಳೂರು: ಇದೇ 2ರಂದು ಯೂಕ್ರೇನ್‌ನಲ್ಲಿ ಬಾಂಬ್‌ದಾಳಿಗೆ ಬಲಿಯಾದ ಹಾವೇರಿ ಜಿಲ್ಲೆಯ ನವೀನ್‌ ಪಾರ್ಥಿವ ಶರೀರ 20 ದಿನಗಳ ಬಳಿಕ ಬೆಂಗಳೂರನ್ನು ತಲುಪಿದೆ. ಇಂದು ನಸುಕಿನ 3 ಗಂಟೆಯ ಹೊತ್ತಿಗೆ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪಾರ್ಥಿವ ಶರೀರವನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ, ನವೀನ‌ ದೇಹವನ್ನು ತರಲು ಆಗಿರುವ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು. ಯುದ್ಧಭೂಮಿಯಿಂದ ಮೃತದೇಹವನ್ನು ತರುವುದು ಅಷ್ಟು ಸುಲಭದ ಮಾತಲ್ಲ. ಮೊದಲಿಗೆ ಅಂತ್ಯಕ್ರಿಯೆಗೆಂದೇ ಇರುವ ಫನರಲ್‌ ಏಜೆಂಟ್ಸ್‌ಗಳನ್ನು (Funeral Agents) ಸಂಪರ್ಕಿಸಿ, … Continue reading ಯುದ್ಧಭೂಮಿಯಿಂದ ನವೀನ್‌ ದೇಹ ದುಬೈಗೆ ತಂದು, ಅಲ್ಲಿಂದ ಬೆಂಗಳೂರಿಗೆ ತಂದ ಕ್ಲಿಷ್ಟಕರ ಸನ್ನಿವೇಶ ಬಿಚ್ಚಿಟ್ಟ ಸಿಎಂ