ಪ್ರತಿಭಟನೆಯಲ್ಲಿಯೇ ಪಂಬಾಬ್ನ ‘ರೈತ’ ಮೃತಪಟ್ಟದ್ದು ನಿಜನಾ? ವೈರಲ್ ಫೋಟೋದ ಹಿಂದಿನ ಅಸಲಿಯತ್ತೇನು?
ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಅದರಲ್ಲಿಯೂ ಮುಖ್ಯವಾಗಿ ಪಂಜಾಬ್ – ಹರಿಯಾಣದ ರೈತರು ನಡೆಸುತ್ತಿರುವ ಪ್ರತಿಭಟನೆಗೆ ತಿಂಗಳಾಗುತ್ತಾ ಬಂದಿದೆ. ಈ ಕಾಯ್ದೆ ಎಷ್ಟು ರೈತ ಪರವಾಗಿದೆ ಎಂದು ಖುದ್ದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರೇ ರೈತರಿಗೆ ತಿಳಿವಳಿಕೆ ನೀಡುತ್ತಾ ಬಂದಿದ್ದರೂ, ಇದಕ್ಕೆ ವಿರೋಧ ಪಕ್ಷಗಳು ಟೀಕಿಸುತ್ತಾ ಬರುತ್ತಲೇ ಇವೆ. ಮುಗ್ಧ ರೈತರ ಹೆಸರಿನಲ್ಲಿ ನಡೆಯುತ್ತಿರುವ ಈ ಪ್ರತಿಭಟನೆಯ ನಡುವೆ ದೇಶದ್ರೋಹಿಗಳು, ಉಗ್ರರ ಪರವಾಗಿ … Continue reading ಪ್ರತಿಭಟನೆಯಲ್ಲಿಯೇ ಪಂಬಾಬ್ನ ‘ರೈತ’ ಮೃತಪಟ್ಟದ್ದು ನಿಜನಾ? ವೈರಲ್ ಫೋಟೋದ ಹಿಂದಿನ ಅಸಲಿಯತ್ತೇನು?
Copy and paste this URL into your WordPress site to embed
Copy and paste this code into your site to embed