ಮಗಳಿಗೆ ಆಸೆ ತೋರಿಸಿ ಮತಾಂತರಕ್ಕೆ ಯತ್ನ- ದಾಖಲಾಯ್ತು ಮೊದಲ ಕೇಸ್
ಲಖನೌ: ಹಿಂದೂ ಯುವತಿಯರಿಗೆ ಆಮಿಷ ಒಡ್ಡಿ ಅಥವಾ ಬೇರೆ ರೀತಿಯಲ್ಲಿ ಮೋಸ ಮಾಡುವ ಮೂಲಕ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡುತ್ತಿರುವುದನ್ನು ಮನಗಂಡು ಮತಾಂತರ ನಿಷೇಧ ಕಾಯ್ದೆಯನ್ನು ಈಚೆಗಷ್ಟೇ ಉತ್ತರ ಪ್ರದೇಶ ಸರ್ಕಾರ ಜಾರಿಗೆ ತಂದಿದೆ. ಇದರ ಬೆನ್ನಲ್ಲೇ ಇದೀಗ ಮೊದಲ ಕೇಸ್ ಒಂದು ದಾಖಲಾಗಿದೆ. ಬಲವಂತದ ಅಥವಾ ಮೋಸದಿಂದ ಮತಾಂತರ ಮಾಡುವುದನ್ನು ನಿಷೇಧಿಸುವ ಸುಗ್ರೀವಾಜ್ಞೆಗೆ ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು ಶನಿವಾರವಷ್ಟೇ ಅಂಕಿತ ಹಾಕಿದ್ದರು. ಇದೀಗ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ತಂದೆಯೊಬ್ಬರು ಉವೇಶ್ … Continue reading ಮಗಳಿಗೆ ಆಸೆ ತೋರಿಸಿ ಮತಾಂತರಕ್ಕೆ ಯತ್ನ- ದಾಖಲಾಯ್ತು ಮೊದಲ ಕೇಸ್
Copy and paste this URL into your WordPress site to embed
Copy and paste this code into your site to embed