ಮಗಳಿಗೆ ಆಸೆ ತೋರಿಸಿ ಮತಾಂತರಕ್ಕೆ ಯತ್ನ- ದಾಖಲಾಯ್ತು ಮೊದಲ ಕೇಸ್​

ಲಖನೌ: ಹಿಂದೂ ಯುವತಿಯರಿಗೆ ಆಮಿಷ ಒಡ್ಡಿ ಅಥವಾ ಬೇರೆ ರೀತಿಯಲ್ಲಿ ಮೋಸ ಮಾಡುವ ಮೂಲಕ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡುತ್ತಿರುವುದನ್ನು ಮನಗಂಡು ಮತಾಂತರ ನಿಷೇಧ ಕಾಯ್ದೆಯನ್ನು ಈಚೆಗಷ್ಟೇ ಉತ್ತರ ಪ್ರದೇಶ ಸರ್ಕಾರ ಜಾರಿಗೆ ತಂದಿದೆ. ಇದರ ಬೆನ್ನಲ್ಲೇ ಇದೀಗ ಮೊದಲ ಕೇಸ್​ ಒಂದು ದಾಖಲಾಗಿದೆ. ಬಲವಂತದ ಅಥವಾ ಮೋಸದಿಂದ ಮತಾಂತರ ಮಾಡುವುದನ್ನು ನಿಷೇಧಿಸುವ ಸುಗ್ರೀವಾಜ್ಞೆಗೆ ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿಬೆನ್ ಪಟೇಲ್‌ ಅವರು ಶನಿವಾರವಷ್ಟೇ ಅಂಕಿತ ಹಾಕಿದ್ದರು. ಇದೀಗ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ತಂದೆಯೊಬ್ಬರು ಉವೇಶ್​ … Continue reading ಮಗಳಿಗೆ ಆಸೆ ತೋರಿಸಿ ಮತಾಂತರಕ್ಕೆ ಯತ್ನ- ದಾಖಲಾಯ್ತು ಮೊದಲ ಕೇಸ್​