ಎರಡು ತಿಂಗಳು ಎಚ್ಚರ… ಎಚ್ಚರ : ನಿಯಮ ಉಲ್ಲಂಘಿಸಿದರೆ 10 ಸಾವಿರ ರೂವರೆಗೂ ದಂಡ

ಬೆಂಗಳೂರು: ಕರೊನಾ ಎರಡನೆಯ ಅಲೆ ಹಾಗೂ ಹೊಸ ರೂಪಾಂತರಿ ವೈರಸ್ ತನ್ನ ವೇಗವನ್ನು ಪಡೆದುಕೊಳ್ಳುತ್ತಿದೆ. ಇನ್ನೆರಡು ತಿಂಗಳು ಇದು ತೀರಾ ಅಪಾಯಕಾರಿ ಎನ್ನುವ ಮಟ್ಟದಲ್ಲಿ ಇರುವ ಹಿನ್ನೆಲೆಯಲ್ಲಿ ಇನ್ನು 2 ತಿಂಗಳ ಕಾಲ ಜನ ಎಚ್ಚರಿಕೆಯಿಂದ ಇರಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ದೇಶದಲ್ಲಿ ಹೊಸ ರೂಪಾಂತರಿ ವೈರಸ್ ಪತ್ತೆಯಾಗಿದ್ದು, ಇದರಿಂದ ಜನರು ಎಚ್ಚರಿಕೆ ವಹಿಸಬೇಕು. ಜತೆಗೆ,ಕರೊನಾ ಎರಡನೆಯ ಅಲೆ ಹೆಚ್ಚಾಗುತ್ತಿದ್ದು, ಇದಾಗಲೇ ರಾಜ್ಯ ಸರ್ಕಾರ ಇದಾಗಲೇ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ಕೆಮ್ಮು, ನೆಗಡಿ … Continue reading ಎರಡು ತಿಂಗಳು ಎಚ್ಚರ… ಎಚ್ಚರ : ನಿಯಮ ಉಲ್ಲಂಘಿಸಿದರೆ 10 ಸಾವಿರ ರೂವರೆಗೂ ದಂಡ