ಐಪಿಎಲ್ ಆಟಗಾರರ ಮೇಲೆ ಕರೊನಾ ಕರಿನೆರಳು- ಯಾರೇ ಹೋದರೂ ಡೋಂಟ್ ಕೇರ್ ಎಂದ ಬಿಸಿಸಿಐ
ಚೆನ್ನೈ: ಕರೊನಾದ ಕರಿನೆರಳು ಎಲ್ಲೆಡೆಯೂ ವ್ಯಾಪಿಸಿರುವ ಹೊತ್ತಿನಲ್ಲಿಯೇ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಶುರುವಾಗಿದೆ. ಆದರೆ ಇದಾಗಲೇ ಕೆಲವು ಆಟಗಾರರಿಗೆ ಕರೊನಾ ಸೋಂಕು ಕಾಣಿಸಿಕೊಂಡಿದೆ. ಡೆಲ್ಲಿ ಕ್ಯಾಪಿಟಲ್ಸ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಪ್ರಸ್ತುತ ನಡೆಯುತ್ತಿರುವ ಆಟದಿಂದ ವಿರಾಮ ತೆಗೆದುಕೊಳ್ಳುವುದಾಗಿ ಘೋಷಿಸಿದ್ದಾರೆ. ಕೋವಿಡ್-19 ಕಠಿಣ ಸಮಯದಲ್ಲಿ ತಮ್ಮ ಕುಟುಂಬ ಹೋರಾಟಕ್ಕೆ ನೆರವು ನೀಡುವ ಸಲುವಾಗಿ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ. ಅವರ ಬೆನ್ನಲ್ಲೇ ಆರ್ಸಿಬಿ ತಂಡದಲ್ಲಿರುವ ಆಸ್ಟ್ರೇಲಿಯಾದ ಕೇನ್ ರಿಚರ್ಡ್ಸನ್ ಮತ್ತು ಆ್ಯಡಂ, ಚಂಪಾ … Continue reading ಐಪಿಎಲ್ ಆಟಗಾರರ ಮೇಲೆ ಕರೊನಾ ಕರಿನೆರಳು- ಯಾರೇ ಹೋದರೂ ಡೋಂಟ್ ಕೇರ್ ಎಂದ ಬಿಸಿಸಿಐ
Copy and paste this URL into your WordPress site to embed
Copy and paste this code into your site to embed