ಭ್ರಷ್ಟಾಚಾರ ಆರೋಪ: ಮುಖ್ಯಮಂತ್ರಿ ರಾವತ್​ ವಿರುದ್ಧದ ಪ್ರಕರಣ ಸಿಬಿಐಗೆ

ಡೆಹ್ರಾಡೂನ್: ಭ್ರಷ್ಟಾಚಾರ ಆರೋಪ ಹೊತ್ತ ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಪ್ರಕರಣವನ್ನು ಸಿಬಿಐಗೆ ವಹಿಸಿ ಹೈಕೋರ್ಟ್​ ಆದೇಶ ಹೊರಡಿಸಿದೆ. ಗೋ ಸೇವಾ ಸೇವಾ ಅಯೋಗದ ಮುಖ್ಯಸ್ಥರ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿರುವ ಆರೋಪ ಇವೆ ಮೇಲೆ ಇದೆ. ಈ ಸ್ಥಾನಕ್ಕೆ ತಮ್ಮ ಸಂಬಂಧಿಯೊಬ್ಬರನ್ನು ನೇಮಕ ಮಾಡುವ ಸಲುವಾಗಿ 2016ರಲ್ಲಿ ಬಿಜೆಪಿಯ ಉಸ್ತುವಾರಿಯಾಗಿದ್ದ ತ್ರಿವೇಂದ್ರ ಸಿಂಗ್​ ಅವರು, ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪವಿದೆ. ಇವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ಪತ್ರಕರ್ತರೊಬ್ಬರು, ಈ ಬಗ್ಗೆ ಸಿಬಿಐ … Continue reading ಭ್ರಷ್ಟಾಚಾರ ಆರೋಪ: ಮುಖ್ಯಮಂತ್ರಿ ರಾವತ್​ ವಿರುದ್ಧದ ಪ್ರಕರಣ ಸಿಬಿಐಗೆ