ತಾಳಿ ಕಟ್ಟಿಸಿಕೊಳ್ಳಲು ಒಪ್ಪದ ಬಾಲಕಿಯ ಕತ್ತನ್ನೇ ಸೀಳಿ ಭೀಕರವಾಗಿ ಕೊಂದ ಪಾಪಿ ಯುವಕ!
ತುಮಕೂರು: ಲವ್ ಮಾಡು ಅಂತಾ ದಿನಾ ಪೀಡಿಸುತ್ತಿದ್ದ ಪಾಗಲ್ ಪ್ರೇಮಿಯೊಬ್ಬ ಹುಡುಗಿಗೆ ಬಲವಂತವಾಗಿ ತಾಳಿ ಕಟ್ಟೋಕೆ ಪ್ರಯತ್ನಿಸಿದಾಗ ಆಕೆ ಪ್ರತಿರೋಧ ವ್ಯಕ್ತಪಡಿಸಿದಾಗ ಕುಡುಗೋಲಿನಿಂದ ಕೊಲೆಗೈದಿರುವ ಘಟನೆ ಜಿಲ್ಲೆಯ ಶಿರಾ ತಾಲ್ಲೂಕಿನ ದೊಡ್ಡಗುಳ್ಳ ಗ್ರಾಮದ ಹೊರವಲಯದಲ್ಲಿ ಸೋಮವಾರ ನಡೆದಿದೆ. ಕೊಲೆಯಾದ ವಿದ್ಯಾರ್ಥಿನಿ ದೊಡ್ಡಗುಳ್ಳ ಗ್ರಾಮದ ಕಾವ್ಯ (17). ಪ್ರಥಮ ಪಿಯುಸಿ ಓದುತ್ತಿದ್ದಳು. ಆರೋಪಿ ಈರಣ್ಣ ಅದೇ ಗ್ರಾಮದವನು. ಕೆಲವು ದಿನಗಳಿಂದ ಬಾಲಕಿ ಕಾವ್ಯಾಳನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದನು ಎನ್ನಲಾಗಿದೆ. ಎಂದಿನಂತೆ ಸೋಮವಾರ ಸ್ನೇಹಿತರ ಜತೆ ಹೋಗುತ್ತಿದ್ದ ಕಾವ್ಯಳನ್ನು ಅಡ್ಡಗಟ್ಟಿ ಪ್ರೀತಿಸುವಂತೆ … Continue reading ತಾಳಿ ಕಟ್ಟಿಸಿಕೊಳ್ಳಲು ಒಪ್ಪದ ಬಾಲಕಿಯ ಕತ್ತನ್ನೇ ಸೀಳಿ ಭೀಕರವಾಗಿ ಕೊಂದ ಪಾಪಿ ಯುವಕ!
Copy and paste this URL into your WordPress site to embed
Copy and paste this code into your site to embed