ಕಡಿಮೆ ಬಡ್ಡಿ ಹೆಸರಲ್ಲಿ 7 ಕೋಟಿ ರೂ. ಗುಳುಂ: ಈ ‘ಗೋಲ್ಡ್‌ ಮ್ಯಾನ್‌’ಗಿದ್ದಾರೆ ಸಿಕ್ಕಾಪಟ್ಟೆ ಫಾಲೋವರ್ಸ್‌!

ಬೆಂಗಳೂರು: ಕಡಿಮೆ‌ ಬಡ್ಡಿ ದರದಲ್ಲಿ ಸಾಲ‌ ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಎಂ ಹರಿನಾಡರ್ ಎಂಬಾತ ಬಂಧಿತ ಆರೋಪಿ. ವೆಂಕಟರಮಣಿ ಎಂಬುವರಿಗೆ 360 ಕೋಟಿ ಸಾಲ‌ ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡಿದ್ದ ಈತ! ಸಾಲ ಕೊಡಿಸಲು 7.20 ಕೋಟಿ ಹಣ ಪಡೆದುಕೊಂಡಿದ್ದ. ನಂತರ ವಂಚನೆ ಬೆಳಕಿಗೆ ಬರುತ್ತಿದ್ದಂತೆಯೇ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಬಳಿಕ ಪ್ರಕರಣವನ್ನ ಸಿಸಿಬಿ ಗೆ ವರ್ಗಾವಣೆ ಮಾಡಲಾಗಿತ್ತು. ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಸಿಬಿ ಆರೋಪಿಯನ್ನ ಕೇರಳದಲ್ಲಿ … Continue reading ಕಡಿಮೆ ಬಡ್ಡಿ ಹೆಸರಲ್ಲಿ 7 ಕೋಟಿ ರೂ. ಗುಳುಂ: ಈ ‘ಗೋಲ್ಡ್‌ ಮ್ಯಾನ್‌’ಗಿದ್ದಾರೆ ಸಿಕ್ಕಾಪಟ್ಟೆ ಫಾಲೋವರ್ಸ್‌!