ಬಿಜೆಪಿ ನಾಯಕರ ಕ್ರಿಮಿನಲ್ ಕೇಸ್ ವಾಪಸ್ ಪ್ರಕರಣ- ಸರ್ಕಾರಕ್ಕೆ ಶಾಕ್ ಕೊಟ್ಟ ಹೈಕೋರ್ಟ್
ಬೆಂಗಳೂರು: ಹೋರಾಟ ಹಾಗೂ ಪ್ರತಿಭಟನೆಯಲ್ಲಿ ಪಾಲ್ಗೊಂಡ ಬಿಜೆಪಿ ನಾಯಕರು ಹಾಗೂ ಬೆಂಬಲಿಗರ ವಿರುದ್ಧ ದಾಖಲಾದ ಗಂಭೀರ ಸ್ವರೂಪದ ಪ್ರಕರಣಗಳನ್ನು ವಾಪಾಸು ಪಡೆಯಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ನಿರ್ಧರಿಸಿತ್ತು. ಈ ಹಿನ್ನೆಲೆಯಲ್ಲಿ ಆಗಸ್ಟ್ 31ರಂದು ಆದೇಶ ಹೊರಡಿಸಿದ್ದ ಸರ್ಕಾರ, 62 ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂದಕ್ಕೆ ಪಡೆದಿತ್ತು. ವೈಯಕ್ತಿಕ ಪ್ರಕರಣಗಳು ಹಾಗೂ ಗಂಭೀರ ಸ್ವರೂಪದ ಮೊಕದ್ದಮೆಗಳನ್ನು ರದ್ದು ಮಾಡಿಲ್ಲ ಎಂದು ಸರ್ಕಾರ ಸ್ಪಷ್ಟನೆ ನೀಡುವ ಮೂಲಕ, ತನ್ನ ಆದೇಶವನ್ನು ಸಮರ್ಥಿಸಿಕೊಂಡಿತ್ತು. ಇದರಲ್ಲಿ ಮೈಸೂರು ಸಂಸದ ಪ್ರತಾಪ್ … Continue reading ಬಿಜೆಪಿ ನಾಯಕರ ಕ್ರಿಮಿನಲ್ ಕೇಸ್ ವಾಪಸ್ ಪ್ರಕರಣ- ಸರ್ಕಾರಕ್ಕೆ ಶಾಕ್ ಕೊಟ್ಟ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed