ಯಾರಲ್ಲಿ.. ಎಲ್ರೂ ಬರ್ರಪ್ಪಾ.. ಯಾವ್ ಪಕ್ಷ ಆದ್ರೇನು… ಎಲ್ಲರೂ ನಮ್ಮವ್ರೇ.. ಬನ್ನಿ ಫೋಟೋಗೆ ಎಂದು ಮನಗೆದ್ದ ಸಿ.ಟಿ.ರವಿ
ಚಿಕ್ಕಮಗಳೂರು: ಯಾರಲ್ಲಿ…. ಎಲ್ರೂ ಬರ್ರಪ್ಪಾ… ಎಲ್ಲರೂ ನಮ್ಮವ್ರೇ… ಯಾರ್ ಗೆದ್ರೆ ಏನಂತೆ? ಬನ್ನಿ ಫೋಟೋ ತೆಗಿಸಿಕೊಳ್ಳೋಣ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಎಲ್ಲಾ ಪಕ್ಷದವರನ್ನೂ ಕರೆದ ಘಟನೆ ಚಿಕ್ಕಮಗಳೂರಿನಲ್ಲಿ ನಡೆಯಿತು. ನಗರಸಭೆ ಚುನಾವಣೆ ವೇಳೆ ಪತ್ನಿ ಸಹಿತ ಆಗಮಿಸಿದ್ದ ರವಿ ಅವರು, ಹೀಗೆ ಹೇಳುವ ಮೂಲಕ ಬಿಜೆಪಿ-ಕಾಂಗ್ರೆಸ್-ಪಕ್ಷೇತರ ಅಭ್ಯರ್ಥಿಗಳ ಜೊ ನಿಂತು ಫೋಟೋ ತೆಗೆಸಿಕೊಂಡರು. ಫೋಟೋ ಈಗ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು, ಹಲವಾರು ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಗರದ … Continue reading ಯಾರಲ್ಲಿ.. ಎಲ್ರೂ ಬರ್ರಪ್ಪಾ.. ಯಾವ್ ಪಕ್ಷ ಆದ್ರೇನು… ಎಲ್ಲರೂ ನಮ್ಮವ್ರೇ.. ಬನ್ನಿ ಫೋಟೋಗೆ ಎಂದು ಮನಗೆದ್ದ ಸಿ.ಟಿ.ರವಿ
Copy and paste this URL into your WordPress site to embed
Copy and paste this code into your site to embed