ವಿದ್ಯುತ್‌, ನಂದಿನಿ ಹಾಲಿನ ದರ ಏರುತ್ತಾ? ಜನರಿಗೆ ಮುಖ್ಯಮಂತ್ರಿ ಬೊಮ್ಮಾಯಿ ನೀಡಿದ್ರು ಖುಷಿಯ ಸುದ್ದಿ…

ಬೆಂಗಳೂರು: ನಂದಿನಿ ಹಾಲಿನ ದರವು ಶೀಘ್ರದಲ್ಲಿಯೇ ಮೂರು ರೂಪಾಯಿಗೆ ಏರಿಕೆಯಾಗಲಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು. ಕೆಎಂಎಫ್‌ ಈ ಬಗ್ಗೆ ಚಿಂತನೆ ನಡೆಸಿರುವುದಾಗಿ ವರದಿಯಾಗಿತ್ತು. ಆದರೆ ಹಿಂದೊಮ್ಮೆ ಈ ಬಗ್ಗೆ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಾಲಿನ ದರ ಹೆಚ್ಚಳ ಮಾಡಲು ಕೆಎಂಎಫ್‌ ಮನವಿ ಮಾಡಿಕೊಂಡಿದೆ. ಆದರೆ ಪರಿಸ್ಥಿತಿಯನ್ನು ನೋಡಿಕೊಂಡು ಈ ಬಗ್ಗೆ ನಿರ್ಧರಿಸಲಾಗುವುದು ಎಂದಿದ್ದರು. ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಬೊಮ್ಮಾಯಿ, ಸದ್ಯ ನಂದಿನಿ ಹಾಲಿನ ದರ ಏರಿಕೆ ಪ್ರಸ್ತಾಪ … Continue reading ವಿದ್ಯುತ್‌, ನಂದಿನಿ ಹಾಲಿನ ದರ ಏರುತ್ತಾ? ಜನರಿಗೆ ಮುಖ್ಯಮಂತ್ರಿ ಬೊಮ್ಮಾಯಿ ನೀಡಿದ್ರು ಖುಷಿಯ ಸುದ್ದಿ…