ಮೇ 16ರಂದು ರಾಜ್ಯಕ್ಕೆ ಅಪ್ಪಳಿಸಲಿದೆ ಚಂಡಮಾರುತ: ಕರಾವಳಿ, ಮಲೆನಾಡು ಭಾಗಗಳಲ್ಲಿ ಭಾರಿ ಮಳೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆಯಾಗಲಿದೆ. ವಾಯುಭಾರತ ಕುಸಿತ ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆಯಿದ್ದು, ಈ ಹಿನ್ನೆಲೆಯಲ್ಲಿ ಮೇ 16ರಂದು ರಾಜ್ಯದಲ್ಲಿ ಚಂಡಮಾರುತ ಉಂಟಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ದಣ ಕನ್ನಡ, ಉತ್ತರ ಕನ್ನಡ, ಮೇ 12, 13, 15ರಂದು ಭಾರಿ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಯೆಲ್ಲೋ ಅರ್ಲಟ್​ ಘೋಷಿಸಲಾಗಿದೆ. ಅಲ್ಲದೆ, ಮೇ 16ರಂದು ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಅತಿ ಹೆಚ್ಚು … Continue reading ಮೇ 16ರಂದು ರಾಜ್ಯಕ್ಕೆ ಅಪ್ಪಳಿಸಲಿದೆ ಚಂಡಮಾರುತ: ಕರಾವಳಿ, ಮಲೆನಾಡು ಭಾಗಗಳಲ್ಲಿ ಭಾರಿ ಮಳೆ