ಮಕ್ಕಳ ಮದುವೆಯನ್ನು ಹೀಗೂ ಸ್ಮರಣೀಯ ಮಾಡಬಹುದು ಎಂದು ತೋರಿಸಿಕೊಟ್ಟ ರೈತ- ಕೂಡಿಟ್ಟ ಹಣ ಆಕ್ಸಿಜನ್‌ಗೆ!

ಭೋಪಾಲ್: ಕರೊನಾದ ಅಟ್ಟಹಾಸ ಮಿತಿಮೀರಿರುವ ಈ ದಿನಗಳಲ್ಲಿ ಎಲ್ಲೆಲ್ಲೂ ಆಕ್ಸಿಜನ್‌ ಕೊರತೆ ಇದೆ. ಜೀವವಾಯು ಸಿಗದೇ ಮೃತಪಡುತ್ತಿರುವವರ ಸಂಖ್ಯೆಯೂ ಏರುಗತಿಯಲ್ಲಿ ಸಾಗಿದೆ. ಬಹುತೇಕ ಮಂದಿ ಇಂಥ ಸಮಯದಲ್ಲಿ ಕೈಚೆಲ್ಲಿ ಕೂತಿರುವಾಗ ಇಲ್ಲೊಬ್ಬ ರೈತ ಮಾತ್ರ ಎಲ್ಲರೂ ಅಚ್ಚರಿ ಪಡುವಂಥ ಕೆಲಸ ಮಾಡಿದ್ದಾರೆ. ಮಗಳ ಮದುವೆಗಾಗಿ ಕೂಡಿಟ್ಟಿರುವ ಹಣವನ್ನು ಆಕ್ಸಿಜನ‌ ಖರೀದಿ ಮಾಡಲು ದೇಣಿಗೆ ನೀಡಿ ಔದಾರ್ಯ ಮೆರೆದಿದ್ದಾರೆ. ಗ್ವಾಲ್ ದೇವಿಯಾನ್ ಗ್ರಾಮದ ಚಂಪಾಲಾಲ್ ಗುರ್ಜರ್ ಅವರು ಎರಡು ಲಕ್ಷ ರೂ.ಗಳ ಚೆಕ್ ಅನ್ನು ಜಿಲ್ಲಾಧಿಕಾರಿ ಮಾಯಾಂಕ್ ಅಗ್ರವಾಲ್ … Continue reading ಮಕ್ಕಳ ಮದುವೆಯನ್ನು ಹೀಗೂ ಸ್ಮರಣೀಯ ಮಾಡಬಹುದು ಎಂದು ತೋರಿಸಿಕೊಟ್ಟ ರೈತ- ಕೂಡಿಟ್ಟ ಹಣ ಆಕ್ಸಿಜನ್‌ಗೆ!