‘ಇವರನ್ನು ಬದುಕಿಸಲು ಆಗಲಿಲ್ಲ, ಸಾರಿ’ ಎಂದರು 11 ಮಂದಿ ತಜ್ಞ ವೈದ್ಯರು- ಅಂತ್ಯಕ್ರಿಯೆ ವೇಳೆ ಆಗಿದ್ದೇ ಬೇರೆ!
ನವದೆಹಲಿ: ಕೆಲವೊಮ್ಮೆ ವೈದ್ಯಕೀಯ, ವಿಜ್ಞಾನ ಲೋಕಕ್ಕೇ ಸವಾಲು ಎನಿಸುವ ಘಟನೆಗಳು ನಡೆಯುತ್ತವೆ. ರೋಗಿಯೊಬ್ಬ ಸತ್ತುಹೋಗಿರುವುದಾಗಿ ವೈದ್ಯರು ಸರ್ಟಿಫಿಕೇಟ್ ಕೊಟ್ಟ ನಂತರ ಅವರು ಬದುಕಿಬಂದಿರುವ ಘಟನೆಗಳು ಅಲ್ಲಲ್ಲಿ ವರದಿಯಾಗುತ್ತಲೇ ಇರುತ್ತವೆ. ಅಂಥದ್ದೇ ಒಂದು ಕುತೂಹಲದ ಘಟನೆ ದೆಹಲಿಯಲ್ಲಿ ನಡೆದಿದೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಸತೀಶ್ ಭಾರದ್ವಾಜ್ (62) ಎಂಬುವವರ ಅಂತ್ಯಕ್ರಿಯೆ ನಡೆಯುತ್ತಿದ್ದ ವೇಳೆ ಅವರ ಬಾಯಿಗೆ ಗಂಗಾಜಲ ಹಾಕುತ್ತಿದ್ದಾಗ ಕಣ್ಣುತೆರೆದು ಮಾತನಾಡಿದ ಅಚ್ಚರಿ ಘಟನೆ ಇದಾಗಿದ್ದು, ಕುಟುಂಬಸ್ಥರು ಹೌಹಾರಿ ಹೋಗಿದ್ದಾರೆ. ಸತೀಶ್ ಭಾರದ್ವಾಜ್ ಅವರನ್ನು ದೆಹಲಿಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. … Continue reading ‘ಇವರನ್ನು ಬದುಕಿಸಲು ಆಗಲಿಲ್ಲ, ಸಾರಿ’ ಎಂದರು 11 ಮಂದಿ ತಜ್ಞ ವೈದ್ಯರು- ಅಂತ್ಯಕ್ರಿಯೆ ವೇಳೆ ಆಗಿದ್ದೇ ಬೇರೆ!
Copy and paste this URL into your WordPress site to embed
Copy and paste this code into your site to embed