ಫೋಟೋದಲ್ಲಿದ್ದ ಚಿನ್ನದ ಸರವೇ ಮಹಿಳೆ ಪ್ರಾಣ ಕಸಿದುಕೊಂಡಿತು! ಭೀಕರ ಪ್ರಕರಣವನ್ನು ಭೇದಿಸಿದ ಪೊಲೀಸರು

ಬೆಂಗಳೂರು: ನಗರದ ಜ್ಞಾನ ಜ್ಯೋತಿ ನಗರದಲ್ಲಿ ಭೀಕರವಾಗಿ ಕೊಲೆಯಾದ ಮಹಿಳೆಯ ಪ್ರಕರಣವನ್ನು ಭೇದಿಸಿರುವ ಪೊಲೀಸರು ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ರಂಜಿತಾ ಎಂಬ 26 ವರ್ಷದ ಮಹಿಳೆಯ ಕೊಲೆ ಪ್ರಕರಣವಿದು. ರಂಜಿತಾರ ಕತ್ತಿನ ಭಾಗಕ್ಕೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಲಾಗಿತ್ತು. ಸಾಕ್ಷಿ ನಾಶ ಪಡಿಸಲು ಯತ್ನಿಸಲಾಗಿತ್ತು. ಆರೋಪಿಗಳು ಮೃತಳ ಕೈಯಲ್ಲಿ ಚಾಕು ಇಟ್ಟು ಪರಾರಿಯಾಗಿದ್ದರು. ಇದೀಗ ಈ ಕೊಲೆ ರಹಸ್ಯವನ್ನು ಕೆಂಗೇರಿ ಗೇಟ್ ಉಪವಿಭಾಗದ ಎಸಿಪಿ ಯು ಡಿ ಕೃಷ್ಣಕುಮಾರ್ ನೇತೃತ್ವದಲ್ಲಿ ಭೇದಿಸಲಾಗಿದ್ದು, ರಾಜಶೇಖರ ಮತ್ತು … Continue reading ಫೋಟೋದಲ್ಲಿದ್ದ ಚಿನ್ನದ ಸರವೇ ಮಹಿಳೆ ಪ್ರಾಣ ಕಸಿದುಕೊಂಡಿತು! ಭೀಕರ ಪ್ರಕರಣವನ್ನು ಭೇದಿಸಿದ ಪೊಲೀಸರು