ಫೋಟೋದಲ್ಲಿದ್ದ ಚಿನ್ನದ ಸರವೇ ಮಹಿಳೆ ಪ್ರಾಣ ಕಸಿದುಕೊಂಡಿತು! ಭೀಕರ ಪ್ರಕರಣವನ್ನು ಭೇದಿಸಿದ ಪೊಲೀಸರು
ಬೆಂಗಳೂರು: ನಗರದ ಜ್ಞಾನ ಜ್ಯೋತಿ ನಗರದಲ್ಲಿ ಭೀಕರವಾಗಿ ಕೊಲೆಯಾದ ಮಹಿಳೆಯ ಪ್ರಕರಣವನ್ನು ಭೇದಿಸಿರುವ ಪೊಲೀಸರು ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ರಂಜಿತಾ ಎಂಬ 26 ವರ್ಷದ ಮಹಿಳೆಯ ಕೊಲೆ ಪ್ರಕರಣವಿದು. ರಂಜಿತಾರ ಕತ್ತಿನ ಭಾಗಕ್ಕೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಲಾಗಿತ್ತು. ಸಾಕ್ಷಿ ನಾಶ ಪಡಿಸಲು ಯತ್ನಿಸಲಾಗಿತ್ತು. ಆರೋಪಿಗಳು ಮೃತಳ ಕೈಯಲ್ಲಿ ಚಾಕು ಇಟ್ಟು ಪರಾರಿಯಾಗಿದ್ದರು. ಇದೀಗ ಈ ಕೊಲೆ ರಹಸ್ಯವನ್ನು ಕೆಂಗೇರಿ ಗೇಟ್ ಉಪವಿಭಾಗದ ಎಸಿಪಿ ಯು ಡಿ ಕೃಷ್ಣಕುಮಾರ್ ನೇತೃತ್ವದಲ್ಲಿ ಭೇದಿಸಲಾಗಿದ್ದು, ರಾಜಶೇಖರ ಮತ್ತು … Continue reading ಫೋಟೋದಲ್ಲಿದ್ದ ಚಿನ್ನದ ಸರವೇ ಮಹಿಳೆ ಪ್ರಾಣ ಕಸಿದುಕೊಂಡಿತು! ಭೀಕರ ಪ್ರಕರಣವನ್ನು ಭೇದಿಸಿದ ಪೊಲೀಸರು
Copy and paste this URL into your WordPress site to embed
Copy and paste this code into your site to embed