‘ನಮ್ಮ ಸಾವಿನ ರಹಸ್ಯ ಈ ಟೇಬಲ್​ ಮೇಲಿದೆ… ಡಾಕ್ಟರ್​ ಕೊಟ್ಟಿರೋ ರಿಪೋರ್ಟ್​ ಇಲ್ಲಿದೆ…’

ನೋಯ್ಡಾ (ಉತ್ತರ ಪ್ರದೇಶ): ಪ್ರೀತಿಸಿ ಮದುವೆಯಾದ ಜೋಡಿಯೊಂದು ದಾರುಣವಾಗಿ ಅಂತ್ಯ ಕಂಡಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದ ಸೆಕ್ಟರ್​​ 22 ಪ್ರದೇಶದಲ್ಲಿ ನಡೆದಿದೆ. ಮೂರು ವರ್ಷಗಳ ಹಿಂದೆ ಮದುವೆಯಾಗಿರುವ ಶಶಿಕಲಾ ಮತ್ತು ಅರುಣ್​ ದಂಪತಿ ಡೆತ್​ನೋಟ್​ ಬರೆದಿಟ್ಟು ಸಾವಿನ ಹಾದಿ ಹಿಡಿದಿದ್ದಾರೆ. ಖಾಸಗಿ ಕಂಪನಿವೊಂದರಲ್ಲಿ ತಂತ್ರಜ್ಞನಾಗಿ ಕೆಲಸ ಮಾಡುತ್ತಿದ್ದ ಅರುಣ್​ ಅವರಿಗೆ ಕ್ಯಾನ್ಸರ್​ ಕಾಣಿಸಿಕೊಂಡಿದ್ದೇ ಈ ಅಂತ್ಯಕ್ಕೆ ಕಾರಣವಾಗಿದೆ. ಅರುಣ್​ ಅವರಿಗೆ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡಾಗ ಡಾಕ್ಟರ್​ ಬಳಿ ತೋರಿಸಿದ್ದಾರೆ. ಅದಾಗಲೇ ಕ್ಯಾನ್ಸರ್​ ಕೊನೆಯ ಸ್ಟೇಜ್​ನಲ್ಲಿ ಇರುವುದು … Continue reading ‘ನಮ್ಮ ಸಾವಿನ ರಹಸ್ಯ ಈ ಟೇಬಲ್​ ಮೇಲಿದೆ… ಡಾಕ್ಟರ್​ ಕೊಟ್ಟಿರೋ ರಿಪೋರ್ಟ್​ ಇಲ್ಲಿದೆ…’