ಎಂಟು ಲಕ್ಷ ರೂ. ಕೊಟ್ಟರೂ ಸಿಗಲಿಲ್ಲ ‌ಜಾತಿ ಪ್ರಮಾಣ ಪತ್ರದ ಸಿಂಧುತ್ವ: ಕೆಎಸ್‌ಆರ್‌ಟಿಸಿ ಡ್ರೈವರ್‌ ಆತ್ಮಹತ್ಯೆ

ಬೀದರ್‌: ಕೆಎಸ್ಆರ್‌ಟಿಸಿ‌ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಡ್ರೈವರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನಲ್ಲಿ ನಡೆದಿದೆ. ಸಾರಿಗೆ ಬಸ್ ಚಾಲಕ ಓಂಕಾರ್ ಶೇರಿಕರ್ (40) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಭಾಲ್ಲಿ ಕೆಎಸ್ಆರ್‌ಟಿಸಿ ಡಿಪೋನಲ್ಲಿ ಡ್ರೈವರ್ ಆಗಿದ್ದರು. ಎಸ್‌ಟಿ ಜಾತಿ ಪ್ರಮಾಣ ಪತ್ರದ ಸಿಂಧುತ್ವ ನೀಡದೇ ಅಧಿಕಾರಿಗಳಿಂದ ವಿಳಂಬ ಮಾಡಿದ್ದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಮಾರು 8 ಲಕ್ಷ ರೂ.ವರೆಗೂ ಖರ್ಚು‌ ಮಾಡಿದ್ದರೂ‌ ಸಿಂಧುತ್ವ ನೀಡದೇ ಅಧಿಕಾರಿಗಳು ಸತಾಯಿಸಿದ್ದರಿಂದ ಓಂಕಾರ್‌ ಅವರು ಬೇಸತ್ತು … Continue reading ಎಂಟು ಲಕ್ಷ ರೂ. ಕೊಟ್ಟರೂ ಸಿಗಲಿಲ್ಲ ‌ಜಾತಿ ಪ್ರಮಾಣ ಪತ್ರದ ಸಿಂಧುತ್ವ: ಕೆಎಸ್‌ಆರ್‌ಟಿಸಿ ಡ್ರೈವರ್‌ ಆತ್ಮಹತ್ಯೆ