ಕೊಲೆಯೂ ಅಲ್ಲ, ಆತ್ಮಹತ್ಯೆಯೂ ಅಲ್ಲ: ರಾತ್ರಿ ಬೆಳಗಾಗುವುದರೊಳಗೆ ಆರು ಮಂದಿ ಸುಟ್ಟು ಕರಕಲು!

ಗುಂಟೂರು: ಒಂದೇ ಕುಟುಂಬದ ಆರು ಮಂದಿ ನಿಗೂಢವಾಗಿ ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ತಾಲೂಕಿನ ಲಂಕವಾನಿದಿಬ್ಬ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ರಾಮಮೂರ್ತಿ, ಕಿರಣ್​, ಮನೋಜ್​, ವಂಡಬೋ, ಮಹೇಂದ್ರ, ಒಡಿಶಾ ನಿವಾಸಿ ನವೀನ್​ ಎಂದು ಗುರುತಿಸಲಾಗಿದೆ. ರಾತ್ರಿ ಮಲಗಿದ್ದ ವೇಳೆ ಕರೆಂಟ್ ತಂತಿ ಶೆಡ್​ ಮೇಲೆ ಬಿದ್ದ ಪರಿಣಾಮ ಈ ಸಾವು ಸಂಭವಿಸಿದೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಆದರೆ ಶಾರ್ಟ್​ ಸರ್ಕ್ಯೂಟ್​ ಆದ ಬಗ್ಗೆ ಯಾವುದೇ ಕುರುಹು ಇಲ್ಲ. ಆದ್ದರಿಂದ ಇದು ಕರೆಂಟ್​ ತಂತಿ … Continue reading ಕೊಲೆಯೂ ಅಲ್ಲ, ಆತ್ಮಹತ್ಯೆಯೂ ಅಲ್ಲ: ರಾತ್ರಿ ಬೆಳಗಾಗುವುದರೊಳಗೆ ಆರು ಮಂದಿ ಸುಟ್ಟು ಕರಕಲು!