ಕೊಲೆಯೂ ಅಲ್ಲ, ಆತ್ಮಹತ್ಯೆಯೂ ಅಲ್ಲ: ರಾತ್ರಿ ಬೆಳಗಾಗುವುದರೊಳಗೆ ಆರು ಮಂದಿ ಸುಟ್ಟು ಕರಕಲು!
ಗುಂಟೂರು: ಒಂದೇ ಕುಟುಂಬದ ಆರು ಮಂದಿ ನಿಗೂಢವಾಗಿ ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ತಾಲೂಕಿನ ಲಂಕವಾನಿದಿಬ್ಬ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ರಾಮಮೂರ್ತಿ, ಕಿರಣ್, ಮನೋಜ್, ವಂಡಬೋ, ಮಹೇಂದ್ರ, ಒಡಿಶಾ ನಿವಾಸಿ ನವೀನ್ ಎಂದು ಗುರುತಿಸಲಾಗಿದೆ. ರಾತ್ರಿ ಮಲಗಿದ್ದ ವೇಳೆ ಕರೆಂಟ್ ತಂತಿ ಶೆಡ್ ಮೇಲೆ ಬಿದ್ದ ಪರಿಣಾಮ ಈ ಸಾವು ಸಂಭವಿಸಿದೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಆದರೆ ಶಾರ್ಟ್ ಸರ್ಕ್ಯೂಟ್ ಆದ ಬಗ್ಗೆ ಯಾವುದೇ ಕುರುಹು ಇಲ್ಲ. ಆದ್ದರಿಂದ ಇದು ಕರೆಂಟ್ ತಂತಿ … Continue reading ಕೊಲೆಯೂ ಅಲ್ಲ, ಆತ್ಮಹತ್ಯೆಯೂ ಅಲ್ಲ: ರಾತ್ರಿ ಬೆಳಗಾಗುವುದರೊಳಗೆ ಆರು ಮಂದಿ ಸುಟ್ಟು ಕರಕಲು!
Copy and paste this URL into your WordPress site to embed
Copy and paste this code into your site to embed