ರೈತರ ಪ್ರತಿಭಟನೆಗೆ ಹಿಂಸಾಚಾರದ ರೂಪ ಕೊಟ್ಟವರು ಇವರೇ ನೋಡಿ… ಬಿಡುಗಡೆಯಾಯ್ತು ಚಿತ್ರ

ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ತಪ್ಪು ದಾರಿಗೆ ಎಳೆದು ದೆಹಲಿಯಲ್ಲಿ ಗಣರಾಜ್ಯೋತ್ಸವದ ದಿನ ಹಿಂಸಾಚಾರ ನಡೆಸಿರುವ ಕೆಲವು ದಂಗೆಕೋರರ ಚಿತ್ರಗಳನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಟ್ರ್ಯಾಕ್ಟರ್​ ರ‍್ಯಾಲಿಯ ಹೆಸರಿನಲ್ಲಿ ನಡೆಸಿದ ಹಿಂಸಾಚಾರ, ಕೆಂಪು ಕೋಟೆ ಮೇಲೆ ಸಿಖ್​ ಧ್ವಜ ಹಾರಿಸಿರುವುದೂ ಸೇರಿದಂತೆ ವಿವಿಧ ಕಡೆಗಳಲ್ಲಿ ವಿಧ್ವಂಸಕ ಕೃತ್ಯದಲ್ಲಿ ತೊಡಗಿಸಿಕೊಂಡಿರುವವರ ಚಿತ್ರಗಳು ಇದಾಗಿವೆ. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಹಾಗೂ ವಾಟ್ಸ್​ಆ್ಯಪ್​ ವಿಡಿಯೋಗಳನ್ನು ಆಧರಿಸಿ ಈ ಚಿತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಸದ್ಯ 42 … Continue reading ರೈತರ ಪ್ರತಿಭಟನೆಗೆ ಹಿಂಸಾಚಾರದ ರೂಪ ಕೊಟ್ಟವರು ಇವರೇ ನೋಡಿ… ಬಿಡುಗಡೆಯಾಯ್ತು ಚಿತ್ರ