ರೈತರ ಪ್ರತಿಭಟನೆಗೆ ಹಿಂಸಾಚಾರದ ರೂಪ ಕೊಟ್ಟವರು ಇವರೇ ನೋಡಿ… ಬಿಡುಗಡೆಯಾಯ್ತು ಚಿತ್ರ
ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ತಪ್ಪು ದಾರಿಗೆ ಎಳೆದು ದೆಹಲಿಯಲ್ಲಿ ಗಣರಾಜ್ಯೋತ್ಸವದ ದಿನ ಹಿಂಸಾಚಾರ ನಡೆಸಿರುವ ಕೆಲವು ದಂಗೆಕೋರರ ಚಿತ್ರಗಳನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಟ್ರ್ಯಾಕ್ಟರ್ ರ್ಯಾಲಿಯ ಹೆಸರಿನಲ್ಲಿ ನಡೆಸಿದ ಹಿಂಸಾಚಾರ, ಕೆಂಪು ಕೋಟೆ ಮೇಲೆ ಸಿಖ್ ಧ್ವಜ ಹಾರಿಸಿರುವುದೂ ಸೇರಿದಂತೆ ವಿವಿಧ ಕಡೆಗಳಲ್ಲಿ ವಿಧ್ವಂಸಕ ಕೃತ್ಯದಲ್ಲಿ ತೊಡಗಿಸಿಕೊಂಡಿರುವವರ ಚಿತ್ರಗಳು ಇದಾಗಿವೆ. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಹಾಗೂ ವಾಟ್ಸ್ಆ್ಯಪ್ ವಿಡಿಯೋಗಳನ್ನು ಆಧರಿಸಿ ಈ ಚಿತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಸದ್ಯ 42 … Continue reading ರೈತರ ಪ್ರತಿಭಟನೆಗೆ ಹಿಂಸಾಚಾರದ ರೂಪ ಕೊಟ್ಟವರು ಇವರೇ ನೋಡಿ… ಬಿಡುಗಡೆಯಾಯ್ತು ಚಿತ್ರ
Copy and paste this URL into your WordPress site to embed
Copy and paste this code into your site to embed