ರಾಷ್ಟ್ರಪತಿ ರೇಸ್ನಲ್ಲಿ ಮಾಜಿ ಪ್ರಧಾನಿ ದೇವೇಗೌಡ! ಅಪ್ಪ-ಮಗನಿಗೆ ದೀದಿ ಬುಲಾವ್: ಹೆಚ್ಚಿದೆ ಕುತೂಹಲ
ನವದೆಹಲಿ: ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಬರುವ ಜುಲೈ 24ರಂದು ಮುಗಿಯಲಿರುವ ಹಿನ್ನೆಲೆಯಲ್ಲಿ, 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಮುಂದಿನ ರಾಷ್ಟ್ರಪತಿ ಯಾರಾಗಲಿದ್ದಾರೆ ಎಂಬ ಬಗ್ಗೆ ಎಲ್ಲೆಡೆ ಭಾರಿ ಕುತೂಹಲ ಮನೆಮಾಡಿದೆ. ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಹೊರತುಪಡಿಸಿ ತೃತೀಯ ರಂಗದ ರಾಷ್ಟ್ರಪತಿ ಅಭ್ಯರ್ಥಿಯಾಗಿ ಯಾರು ಕಣಕ್ಕಿಳಿಯಲಿದ್ದಾರೆ ಎಂಬುದು ಸದ್ಯ ದೇಶದ ಗಮನ ಸೆಳೆಯುತ್ತಿರುವ ವಿಷಯ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ವಿರೋಧ ಪಕ್ಷಗಳಿಂದ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಉದ್ದೇಶ ಹೊಂದಿದ್ದಾರೆ. ಈ ನಿಟ್ಟಿನಲ್ಲಿ … Continue reading ರಾಷ್ಟ್ರಪತಿ ರೇಸ್ನಲ್ಲಿ ಮಾಜಿ ಪ್ರಧಾನಿ ದೇವೇಗೌಡ! ಅಪ್ಪ-ಮಗನಿಗೆ ದೀದಿ ಬುಲಾವ್: ಹೆಚ್ಚಿದೆ ಕುತೂಹಲ
Copy and paste this URL into your WordPress site to embed
Copy and paste this code into your site to embed