11 ಮಹಿಳೆಯರ ಸಾವಿಗೆ ಕಾರಣ ಅಶೋಕ್​ ಖೇಣಿ: ಅವರನ್ನು ಬಂಧಿಸಿ ಎಂದು ಸರ್ಕಾರಕ್ಕೆ ಆಗ್ರಹ

ಧಾರವಾಡ: ಮೊನ್ನೆ  ಶುಕ್ರವಾರ ಧಾರವಾಡದ ಬಳಿ ನಡೆದ ಭೀಕರ ಅಪಘಾತದಲ್ಲಿ ಪ್ರವಾಸಕ್ಕೆ ಹೊರಟಿದ್ದ 11 ಮಂದಿ ಮಹಿಳೆಯರು ಪ್ರಾಣ ಕಳೆದುಕೊಳ್ಳುವುದಕ್ಕೆ ನೇರ ಕಾರಣವಾಗಿರುವುದು ನೈಸ್​ (ನಂದಿ ಇನ್​ಫ್ರಾಸ್ಟ್ರಕ್ಚರ್​ ಕಾರಿಡಾರ್​) ಸಂಸ್ಥೆ ಮಾಲೀಕ ಅಶೋಕ ಖೇಣಿಯೇ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹುಬ್ಬ​ಳ್ಳಿ-ಧಾರ​ವಾಡ ಬೈಪಾಸ್‌ ರಸ್ತೆಯ ಇಟಗಟ್ಟಿ ಕ್ರಾಸ್‌ ಬಳಿ ನಡೆದಿರುವ ಈ ದುರಂತಕ್ಕೆ ಖೇಣಿ ಅವರನ್ನೇ ನೇರ ಹೊಣೆ ಮಾಡಬೇಕು ಎಂದು ಐಸಿಸಿ ಸದಸ್ಯ ದೀಪಕ ಚಿಂಚೋರೆ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ. ಮೊನ್ನೆ ಶುಕ್ರವಾರ ನಡೆದಿರುವ ದುರಂತ ಮಾತ್ರವಲ್ಲ. … Continue reading 11 ಮಹಿಳೆಯರ ಸಾವಿಗೆ ಕಾರಣ ಅಶೋಕ್​ ಖೇಣಿ: ಅವರನ್ನು ಬಂಧಿಸಿ ಎಂದು ಸರ್ಕಾರಕ್ಕೆ ಆಗ್ರಹ