11 ಮಹಿಳೆಯರ ಸಾವಿಗೆ ಕಾರಣ ಅಶೋಕ್ ಖೇಣಿ: ಅವರನ್ನು ಬಂಧಿಸಿ ಎಂದು ಸರ್ಕಾರಕ್ಕೆ ಆಗ್ರಹ
ಧಾರವಾಡ: ಮೊನ್ನೆ ಶುಕ್ರವಾರ ಧಾರವಾಡದ ಬಳಿ ನಡೆದ ಭೀಕರ ಅಪಘಾತದಲ್ಲಿ ಪ್ರವಾಸಕ್ಕೆ ಹೊರಟಿದ್ದ 11 ಮಂದಿ ಮಹಿಳೆಯರು ಪ್ರಾಣ ಕಳೆದುಕೊಳ್ಳುವುದಕ್ಕೆ ನೇರ ಕಾರಣವಾಗಿರುವುದು ನೈಸ್ (ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್) ಸಂಸ್ಥೆ ಮಾಲೀಕ ಅಶೋಕ ಖೇಣಿಯೇ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯ ಇಟಗಟ್ಟಿ ಕ್ರಾಸ್ ಬಳಿ ನಡೆದಿರುವ ಈ ದುರಂತಕ್ಕೆ ಖೇಣಿ ಅವರನ್ನೇ ನೇರ ಹೊಣೆ ಮಾಡಬೇಕು ಎಂದು ಐಸಿಸಿ ಸದಸ್ಯ ದೀಪಕ ಚಿಂಚೋರೆ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ. ಮೊನ್ನೆ ಶುಕ್ರವಾರ ನಡೆದಿರುವ ದುರಂತ ಮಾತ್ರವಲ್ಲ. … Continue reading 11 ಮಹಿಳೆಯರ ಸಾವಿಗೆ ಕಾರಣ ಅಶೋಕ್ ಖೇಣಿ: ಅವರನ್ನು ಬಂಧಿಸಿ ಎಂದು ಸರ್ಕಾರಕ್ಕೆ ಆಗ್ರಹ
Copy and paste this URL into your WordPress site to embed
Copy and paste this code into your site to embed