ಧರ್ಮೇಗೌಡರ ಡೆತ್​ನೋಟ್​ ಸಿಕ್ಕಿದೆ- ಅದರಲ್ಲಿ ಅನೇಕ ರಹಸ್ಯಗಳಿವೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಉಪಸಭಾಪತಿ ಧರ್ಮೇಗೌಡ ಅವರು ಬರೆದಿಟ್ಟಿರುವ ಡೆತ್‍ನೋಟ್ ಪೊಲೀಸರಿಗೆ ಸಿಕ್ಕಿದೆ. ಇದನ್ನು ನಾನು ಓದಿರುವೆ. ತುಂಬಾ ಸುದೀರ್ಘವಾಗಿರುವ ಡೆತ್​ನೋಟ್​ ಇದಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಹೇಳಿದರು. ಸದ್ಯ ಈ ಡೆತ್​ನೋಟ್​ ಅನ್ವಯ ಪೊಲೀಸರು ಮುಂದಿನ ಕ್ರಮ ತೆಗೆದುಕೊಳ್ಳಲಿದ್ದಾರೆ. ಈ ಡೆತ್​ನೋಟ್​ನಲ್ಲಿ ತಮ್ಮ ಆಸ್ತಿಯು ಯಾರಿಗೆ ಸೇರಿಬೇಕು ಎಂಬುದನ್ನು ಕೂಡ ಅವರು ಬರೆದಿಟ್ಟಿದ್ದಾರೆ, ಮಾತ್ರವಲ್ಲದೇ ಹಲವಾರು ರಹಸ್ಯಗಳು ಇದರಲ್ಲಿ ಇವೆ ಎಂದು ಯಡಿಯೂರಪ್ಪ ಮಾಧ್ಯಮಗಳ ಮುಂದೆ ಹೇಳಿದರು. ಆದರೆ ಅದರಲ್ಲಿ ಇರುವ ಯಾವುದೇ … Continue reading ಧರ್ಮೇಗೌಡರ ಡೆತ್​ನೋಟ್​ ಸಿಕ್ಕಿದೆ- ಅದರಲ್ಲಿ ಅನೇಕ ರಹಸ್ಯಗಳಿವೆ: ಸಿಎಂ ಯಡಿಯೂರಪ್ಪ