ಡಿಜೆಹಳ್ಳಿ ಗಲಭೆ: ಕಾಲ್​ ರೆಕಾರ್ಡ್ಸ್​ ಲೀಕ್​ ಆದ್ರೇನು? ಹೆದರಬೇಡಿ ಎಂದು ಕೈ ನಾಯಕರಿಗೆ ಡಿಕೆಶಿ ಅಭಯ

ಬೆಂಗಳೂರು: ಆಗಸ್ಟ್​ 11ರಂದು ನಡೆದಿರುವ ಡಿ.ಜೆ.ಹಳ್ಳಿ, ಕೆ.ಜಿಹಳ್ಳಿ ಭಯಾನಕ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್​ನ ಮಾಜಿ ಮೇಯರ್​ ಸಂಪತ್​ಕುಮಾರ್​ ಅವರು ಗಲಭೆಕೋರರ ನಡುವೆ ನಡೆಸಿರುವ ಕಾಲ್​ ರೆಕಾರ್ಡ್​ಗಳು ಲೀಕ್​ ಆಗುತ್ತಿದ್ದಂತೆಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಪೊಲೀಸರ ವಿರುದ್ಧ ಹರಿಹಾಯ್ದಿದ್ದಾರೆ. ಇದು ಬಿಜೆಪಿ ನಡೆಸುತ್ತಿರುವ ಕುತಂತ್ರ. ಡಿಜೆಹಳ್ಳಿ ಘಟನೆಗೆ ಪೊಲೀಸರ ವೈಫಲ್ಯವೇ ಕಾರಣ, ಪೊಲೀಸರು ಸರ್ಕಾರದ ತಾಳಕ್ಕೆ ಕುಣಿಯುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಗಲಭೆ ನಡೆದ ದಿನ ಸಂಪತ್​ರಾಜ್​ ಮೊಬೈಲ್​ಫೋನ್​ನಿಂದ ಹೊರಹೋಗಿರುವ ಮತ್ತು ಒಳಬಂದಿರುವ ಕರೆಗಳ ದಾಖಲೆಗಳು ಪೊಲೀಸರಿಗೆ ಸಿಕ್ಕಿದ್ದು … Continue reading ಡಿಜೆಹಳ್ಳಿ ಗಲಭೆ: ಕಾಲ್​ ರೆಕಾರ್ಡ್ಸ್​ ಲೀಕ್​ ಆದ್ರೇನು? ಹೆದರಬೇಡಿ ಎಂದು ಕೈ ನಾಯಕರಿಗೆ ಡಿಕೆಶಿ ಅಭಯ